Webdunia - Bharat's app for daily news and videos

Install App

ವರದಕ್ಷಿಣೆ ದುರಾಸೆಗೆ ಪತ್ನಿಯ ಜೀವ ತೆಗೆದ ಪತಿ

Webdunia
ಗುರುವಾರ, 31 ಡಿಸೆಂಬರ್ 2020 (09:57 IST)
ಬೆಂಗಳೂರು: ವರದಕ್ಷಿಣೆ ತರಲಿಲ್ಲವೆಂದು ಪತ್ನಿಯನ್ನು ಪತಿ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ಆರ್ ಟಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಆಂಧ‍್ರ ಮೂಲದ ಸಲ್ಮಾ (20) ಮೃತ ದುರ್ದೈವಿ. ಈಕೆಯ ಪತಿ ಸೈಯರ್ ಮುಸ್ತಫಾ (25) ಈ ಕೃತ್ಯವೆಸಗಿದ್ದಾನೆ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಆರೋಪಿ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ. ಇವರಿಗೆ ಒಂದು ಗಂಡು ಮಗುವೂ ಇದೆ. ಪದೇ ಪದೇ ಪತ್ನಿಯ ತವರು ಮನೆಯಿಂದ ನಗ-ನಗದು ತರುವಂತೆ ಕಿರುಕುಳ ನೀಡುತ್ತಿದ್ದ. ಈ ವಿಚಾರವೇ ತಾರಕಕ್ಕೇರಿ ಆರೋಪಿ ಪತ್ನಿಯ ಕತ್ತು ಹಿಸುಕಿದ್ದಾನೆ.  ಇದೀಗ ಸಂತ್ರಸ್ತೆಯ ಕುಟುಂಬಸ್ಥರ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments