Select Your Language

Notifications

webdunia
webdunia
webdunia
webdunia

ಜ್ಯೋತಿಷಿ ಮಾತು ಕೇಳಿ ಪತ್ನಿಗೆ ಇನ್ನಿಲ್ಲದ ಕಿರುಕುಳ ಕೊಟ್ಟ

ಜ್ಯೋತಿಷಿ ಮಾತು ಕೇಳಿ ಪತ್ನಿಗೆ ಇನ್ನಿಲ್ಲದ ಕಿರುಕುಳ ಕೊಟ್ಟ
ಬೆಂಗಳೂರು , ಭಾನುವಾರ, 15 ನವೆಂಬರ್ 2020 (10:26 IST)
ಬೆಂಗಳೂರು: ಜ್ಯೋತಿಷಿಯ ಮಾತು ಕೇಳಿ ಪತಿ ನಿಂದಿಸಿದ್ದಕ್ಕೆ ಮನನೊಂದ ಗೃಹಿಣಿಯೊಬ್ಬರು ಸ್ವಯಂ ಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


25 ವರ್ಷದ ಮಹಿಳೆ ಮೃತಪಟ್ಟವರು. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ದಂಪತಿ ಇತ್ತೀಚೆಗಷ್ಟೇ ಮದುವೆಯಾಗಿದ್ದವರು. ಆದರೆ ಮದುವೆಯ ಬಳಿಕ ದಂಪತಿ ನಡುವೆ ಆಗಾಗ ಕಲಹವಾಗುತ್ತಿತ್ತು. ಜ್ಯೋತಿಷಿಯೊಬ್ಬರು ಈಕೆಗೆ ಮಕ್ಕಳಾಗಲ್ಲ ಎಂದು ಪತಿಯ ಕಿವಿಯೂದಿದ್ದರಂತೆ. ಇದನ್ನು ನಂಬಿ ಪತಿ ನಿತ್ಯವೂ ತಗಾದೆ ತೆಗೆಯುತ್ತಿದ್ದ. ಇದರಿಂದ ಮನನೊಂದ ಮಹಿಳೆ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ನೇಣಿಗೆ ಶರಣಾಗಿದ್ದಾಳೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರಿಯರ್ ಮೂಲಕ ಡ್ರಗ್ ಪಾರ್ಸೆಲ್: ಖದೀಮರ ಬಂಧನ