Webdunia - Bharat's app for daily news and videos

Install App

ಜ್ಯೋತಿಷಿ ಮಾತು ಕೇಳಿ ಪತ್ನಿಗೆ ಇನ್ನಿಲ್ಲದ ಕಿರುಕುಳ ಕೊಟ್ಟ

Webdunia
ಭಾನುವಾರ, 15 ನವೆಂಬರ್ 2020 (10:26 IST)
ಬೆಂಗಳೂರು: ಜ್ಯೋತಿಷಿಯ ಮಾತು ಕೇಳಿ ಪತಿ ನಿಂದಿಸಿದ್ದಕ್ಕೆ ಮನನೊಂದ ಗೃಹಿಣಿಯೊಬ್ಬರು ಸ್ವಯಂ ಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


25 ವರ್ಷದ ಮಹಿಳೆ ಮೃತಪಟ್ಟವರು. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ದಂಪತಿ ಇತ್ತೀಚೆಗಷ್ಟೇ ಮದುವೆಯಾಗಿದ್ದವರು. ಆದರೆ ಮದುವೆಯ ಬಳಿಕ ದಂಪತಿ ನಡುವೆ ಆಗಾಗ ಕಲಹವಾಗುತ್ತಿತ್ತು. ಜ್ಯೋತಿಷಿಯೊಬ್ಬರು ಈಕೆಗೆ ಮಕ್ಕಳಾಗಲ್ಲ ಎಂದು ಪತಿಯ ಕಿವಿಯೂದಿದ್ದರಂತೆ. ಇದನ್ನು ನಂಬಿ ಪತಿ ನಿತ್ಯವೂ ತಗಾದೆ ತೆಗೆಯುತ್ತಿದ್ದ. ಇದರಿಂದ ಮನನೊಂದ ಮಹಿಳೆ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ನೇಣಿಗೆ ಶರಣಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments