Webdunia - Bharat's app for daily news and videos

Install App

ಜ್ಯೋತಿಷಿ ಮಾತು ಕೇಳಿ ಪತ್ನಿಗೆ ಇನ್ನಿಲ್ಲದ ಕಿರುಕುಳ ಕೊಟ್ಟ

Webdunia
ಭಾನುವಾರ, 15 ನವೆಂಬರ್ 2020 (10:26 IST)
ಬೆಂಗಳೂರು: ಜ್ಯೋತಿಷಿಯ ಮಾತು ಕೇಳಿ ಪತಿ ನಿಂದಿಸಿದ್ದಕ್ಕೆ ಮನನೊಂದ ಗೃಹಿಣಿಯೊಬ್ಬರು ಸ್ವಯಂ ಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


25 ವರ್ಷದ ಮಹಿಳೆ ಮೃತಪಟ್ಟವರು. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ದಂಪತಿ ಇತ್ತೀಚೆಗಷ್ಟೇ ಮದುವೆಯಾಗಿದ್ದವರು. ಆದರೆ ಮದುವೆಯ ಬಳಿಕ ದಂಪತಿ ನಡುವೆ ಆಗಾಗ ಕಲಹವಾಗುತ್ತಿತ್ತು. ಜ್ಯೋತಿಷಿಯೊಬ್ಬರು ಈಕೆಗೆ ಮಕ್ಕಳಾಗಲ್ಲ ಎಂದು ಪತಿಯ ಕಿವಿಯೂದಿದ್ದರಂತೆ. ಇದನ್ನು ನಂಬಿ ಪತಿ ನಿತ್ಯವೂ ತಗಾದೆ ತೆಗೆಯುತ್ತಿದ್ದ. ಇದರಿಂದ ಮನನೊಂದ ಮಹಿಳೆ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ನೇಣಿಗೆ ಶರಣಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments