Webdunia - Bharat's app for daily news and videos

Install App

ಪತ್ನಿಯನ್ನೇ ಭಯಾನಕವಾಗಿ ಕೊಂದ ಪಾಪಿ ಪತಿ!

Webdunia
ಸೋಮವಾರ, 14 ಜನವರಿ 2019 (17:10 IST)
ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬಾರದ ಲೋಕಕ್ಕೆ ಕಳಿಸಿದ್ದಾನೆ.

ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಕತ್ತು ಹಿಸುಕಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಈ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಹೊರಮಾವು ಮುಖ್ಯ ರಸ್ತೆಯ ಪ್ರೇರಣಾ ಟ್ರಾ ಕ್ಯೂಲ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಗೀತಾದೇವಿ ಕೊಲೆಯಾದ ಗೃಹಿಣಿಯಾಗಿದ್ದಾಳೆ. ಬಿಹಾರ ಮೂಲದ ಆನಂದ್ (31) ಆರೋಪಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಬಿಹಾರ ಮೂಲದ ದಂಪತಿ ಐದಾರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕುಡಿತಕ್ಕೆ ಅಂಟಿಕೊಂಡಿದ್ದ ಆನಂದ್ ತನ್ನ ಪತ್ನಿ ಗೀತಾದೇವಿ ಜತೆ ನಿತ್ಯ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಜಗಳ ತಾರಕಕ್ಕೇರಿ ಹೆಂಡತಿಯನ್ನೇ ಕೊಲೆ ಮಾಡಿದ್ದಾನೆ. ಘಟನೆ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments