Webdunia - Bharat's app for daily news and videos

Install App

ಪತಿ ಪತ್ನಿ ಜಗಳ ಕೊಲೆಯಲ್ಲಿ ಅಂತ್ಯ

Webdunia
ಗುರುವಾರ, 7 ಜುಲೈ 2022 (14:03 IST)
ವ್ಯಕ್ತಿಯೊಬ್ಬ ಮಕ್ಕಳ ಮುಂದೆಯೇ ತನ್ನ ಪತ್ನಿಯನ್ನು ಅಮಾನುಷವಾಗಿ ಕೊಲೆ ಮಾಡಿರುವ ಆತಂಕಕಾರಿ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
 
ಯೋಗಿತಾ (27) ಗಂಡನಿಂದಲೇ ಕೊಲೆಯಾದ ಮಹಿಳೆ. ರವಿ ಮಕ್ಕಳ ಮುಂದೆಯೇ ಪತ್ನಿ ಕೊಲೆ ಮಾಡಿದ  ಪತಿ.
ಪರಸ್ತ್ರೀ ಜೊತೆ ರವಿಗೆ ಅನೈತಿಕ ಸಂಬಂಧ ಇತ್ತು. ಇದು ಪತ್ನಿಗೂ ತಿಳಿದಿತ್ತು. ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಮನೆ ಬಿಟ್ಟು ಹೋಗುವಂತೆ ಪತ್ನಿಗೆ ಪದೇಪದೆ ರವಿ ಹಿಂಸೆ ನೀಡುತ್ತಿದ್ದ ಎಂದು ಹೇಳಲಾಗಿದೆ.
ಪತಿ-ಪತ್ನಿ ನಡುವಿನ ಜಗಳ ಸಂಬಂಧ ಸಾಕಷ್ಟು ಬಾರಿ ಗ್ರಾಮದ ಮುಖಂಡರು ನ್ಯಾಯ ಪಂಚಾಯಿತಿಯನ್ನು ನಡೆಸಿದ್ದರು. ಆದರೂ ಜಗಳ ಮಾತ್ರ ನಿಂತಿರಲಿಲ್ಲ. ನಿನ್ನೆ ರಾತ್ರಿಯೂ ಗಂಡ ಹೆಂಡತಿ ನಡುವೆ ಮತ್ತೆ ಜಗಳ ಆರಂಭವಾಗಿತ್ತು. ಆರೋಪಿ ರವಿ ಮಕ್ಕಳಿಗೆ ಪಾನಿಪುರಿ ತಿನಿಸುತ್ತಿದ್ದ ವೇಳೆ ಜಗಳ ಶುರುವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments