Webdunia - Bharat's app for daily news and videos

Install App

ರೈತರಿಗೆ ಯಾಮಾರಿಸಿದರೆ ಹುಷಾರ್

Webdunia
ಶನಿವಾರ, 20 ಜೂನ್ 2020 (17:25 IST)
ನಕಲಿ ರಸಗೊಬ್ಬರ ಅಥವಾ ನಕಲಿ ಸಾವಯವ ಗೊಬ್ಬರದ ಕಾಟ ವಿಪರೀತವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ನಕಲಿ ರಸಗೊಬ್ಬರ ಅಥವಾ ನಕಲಿ ಸಾವಯವ ಗೊಬ್ಬರವನ್ನು ರೈತರಿಗೆ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಹೀಗಂತ ಉತ್ತರಕನ್ನಡ ಜಿಲ್ಲಾ ಕೃಷಿ ಜಂಟಿ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ. ನಕಲಿ ರಸಗೊಬ್ಬರವನ್ನು ವಾಹನಗಳಲ್ಲಿ ತುಂಬಿಕೊಂಡು ಹಳ್ಳಿಗಳಿಗೆ ತಂದು ಮಾರಾಟ ಮಾಡುತ್ತಿದ್ದಾರೆ.

ಕೆಲವು ಅಂಗಡಿಗಳಲ್ಲಿ ಮಾರುತ್ತಿದ್ದರೆ ಕೂಡಲೇ ರೈತರು ಕೃಷಿ ಇಲಾಖೆಗೆ ಮಾಹಿತಿ ನೀಡಬೇಕು. ರೈತರು ಅಂಗಡಿಗಳಿಂದ ರಸಗೊಬ್ಬರವನ್ನು ಖರೀದಿಸುವಾಗ ಪರಿಶೀಲಿಸಿ ಖರೀದಿ ಮಾಡಬೇಕು. ನಕಲಿ ರಸಗೊಬ್ಬರ ಖರೀದಿಸಿ ಮೋಸ ಹೋಗಬಾರದು ಎಂದು ಎಚ್ಚರಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments