ನೀವು ಗುಟ್ಕಾ ತಿನ್ನುವವರಾದರೆ ಹುಷಾರ್

Webdunia
ಭಾನುವಾರ, 3 ಮೇ 2020 (20:20 IST)
ಗುಟ್ಕಾ ಪ್ರಿಯರು ಗಮನವಿಟ್ಟು ಈ ಸುದ್ದಿ ಓದಲೇಬೇಕು. ಗುಟ್ಕಾ ಜಗಿಯುತ್ತಾ ಇನ್ಮುಂದೆ ಎಲ್ಲೆಂದರಲ್ಲಿ ಉಗುಳುವಂತಿಲ್ಲ.

ಹಾವೇರಿ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಬಳಸುವುದನ್ನು ಹಾಗೂ ಉಗುಳುವುದನ್ನು ನಿಷೇಧಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಆದೇಶ ಹೊರಡಿಸಿದ್ದಾರೆ.

ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು, ಪಾನ್ ಮಸಾಲಾ, ಜರ್ದಾ, ಖೈನಿ, ಎಲೆ ಅಡಿಕೆ ಇತ್ಯಾದಿಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ.

ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯಾ ಮತ್ತು ಕೋವಿಡ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಾಂಕ್ರಾಮಿಕ ರೋಗಗಳ ಕಾಯ್ದೆ-1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ-2005 ಪ್ರಕಾರ ಪ್ರಕರಣ ದಾಖಲಿಸಿ ಉಲ್ಲಂಘಿತರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಕ್ಕೆ ಡಿ.ಕೆ, ಕಾಂಗ್ರೆಸ್‌ಗೆ ಬಿ.ಕೆ: ಹರಿಪ್ರಸಾದ್ ನೂತನ ಕೆಪಿಸಿಸಿ ಅಧ್ಯಕ್ಷ

ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದ ಹಾಗೇ ಮುನಿಸು ಮರೆತು ವಿಶೇಷವಾಗಿ ವಿಶ್ ಮಾಡಿದ ಎಚ್ ಡಿ ಕುಮಾರಸ್ವಾಮಿ

ಎಷ್ಟು ಸಿಂಪಲ್ ಇವರು.. ಪ್ರಮಾಣ ವಚನದ ಬಳಿಕ ನಡೆದುಕೊಂಡೇ ವಿಧಾನ ಸೌಧಕ್ಕೆ ಹೋದ ಕೃಷ್ಣ ಭೈರೇಗೌಡ: Video

ಸಿಎಂ ಪಟ್ಟಾಭಿಷೇಕದ ಬೆನ್ನಲ್ಲೇ ರಾಜ್ಯದ ಜನತೆಗೆ ವಿಶೇಷ ಸಂದೇಶ ನೀಡಿದ ಡಿಕೆ ಶಿವಕುಮಾರ್‌, ಪೋಸ್ಟ್ ಇಲ್ಲಿದೆ

ಮುಂದಿನ ಸುದ್ದಿ
Show comments