Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಮುಚ್ಚಿದರೆ ಹುಷಾರ್

Webdunia
ಬುಧವಾರ, 28 ಆಗಸ್ಟ್ 2019 (16:55 IST)
ಕಾಂಗ್ರೆಸ್ ಸರಕಾರ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟಿನ್ ಗಳಿಗೆ ಗ್ರಹಣ ಹಿಡಿಯುತ್ತಿರುವಂತೆ ಪ್ರತಿಭಟನೆಗಳು ಶುರುವಾಗಿವೆ.

ಇಂದಿರಾ ಕ್ಯಾಂಟೀನ್ ಮುಚ್ಚಿದರೆ ಉಗ್ರ ಹೋರಾಟ ಮಾಡಲಾಗುತ್ತದೆ. ಹೀಗಂತ ಮತ್ತೆ ಬಿ.ಎಸ್.ಯಡಿಯೂರಪ್ಪ ಸರಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ.  

ಇಂದಿರಾ ಕ್ಯಾಂಟೀನ್ ಮುಚ್ಚುವ ಬಗ್ಗೆ ಮಾಹಿತಿ ನನ್ನ ಬಳಿ ಇಲ್ಲಾ. ಬಡವರಿಗಾಗಿ ಜಾರಿ ತಂದಿರುವ ಯೋಜನೆಗಳನ್ನ ಮುಚ್ಚಬಾರದು.

ಹೀಗಂತ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಬೇಡ ಎನ್ನಿ ಎಂದ ಬಸವರಾಜ ರಾಯರೆಡ್ಡಿ: ಈ ಕಂಡೀಷನ್ ಮೊದ್ಲೇ ಹೇಳ್ಬೇಕಿತ್ತು ಎಂದ ಜನ

ಅಂತೂ ಮುಖ್ಯಮಂತ್ರಿ ಪಟ್ಟ ಬಿಡುವ ಕಾಲ ಬಂತು: ನೆಟ್ಟಿಗರಿಂದ ಸಿದ್ದರಾಮಯ್ಯ ಟ್ರೋಲ್

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಮುಂದಿನ ಸುದ್ದಿ
Show comments