Webdunia - Bharat's app for daily news and videos

Install App

ಫೆಬ್ರವರಿ 1 ರಿಂದ ವಾಹನ ಸವಾರರೇ ಹುಷಾರ್

Webdunia
ಭಾನುವಾರ, 12 ಜನವರಿ 2020 (21:18 IST)
ವಾಹನಗಳ ಸವಾರರು ಫೆಬ್ರವರಿ 1 ರಿಂದ ತುಸು ಎಚ್ಚರ ಹಾಗೂ ಹುಷಾರ್ ಆಗಿರಬೇಕಾಗುತ್ತದೆ.

ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ದ್ವಿಚಕ್ರ ಸವಾರರು ಫೆ. 1 ರಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕೆಂಬ ನಿಯಮ ರೂಪಿಸಲಾಗಿದೆ.

ವಾಹನ ಸವಾರರು ಈ ನಿಯಮವನ್ನು ಪಾಲಿಸುವ ಮೂಲಕ ಸುಗಮ ಸಂಚಾರಕ್ಕೆ ಹಾಗೂ ಅಪಘಾತ ಮುಕ್ತ ಪಟ್ಟಣ ನಿರ್ಮಾಣಕ್ಕೆ ಸಹಕಾರ ನೀಡಬೇಕು.

ಹೀಗಂತ ಪಟ್ಟಣ ಪೊಲೀಸ್ ಠಾಣೆಯ ಸಬ್‌ ಇನ್ಸ್  ಪೆಕ್ಟರ್  ಬ್ಯಾಟರಾಯಗೌಡ ಹೇಳಿದ್ದಾರೆ.

ವಾಹನಗಳ ದಾಖಲಾತಿ, ಲೈಸೆನ್ಸ್, ಇನ್ಸೂರೆನ್ಸ್, ಹೆಲ್ಮೆಟ್, ಎಮಿಷನ್ ಟೆಸ್ಟಿಂಗ್ ಸರಿಯಾಗಿರುವಂತೆ ನೋಡಿಕೊಳ್ಳಬೇಕು.
ಒನ್ ವೇನಲ್ಲಿ ಹೋಗೋದು, ತ್ರಿಬಲ್ ರೈಡಿಂಗ್, ಅಪ್ರಾಪ್ತರು ಚಾಲನೆ ಮಾಡಿದ್ರೆ ದಂಡ ವಿಧಿಸೋದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿ ಪ್ರಸಾದ್ ಶೆಟ್ಟಿಯವರ ಪ್ರಕಾರ ಸಡನ್ ತೂಕ ಇಳಿಕೆ ಮಾಡಿದರೆ ಏನಾಗುತ್ತದೆ

Karnataka Rains: ಇಂದೂ ಈ ಜಿಲ್ಲೆಯವರಿಗೆ ಭಾರೀ ಮಳೆಯ ಎಚ್ಚರಿಕೆ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಮುಂದಿನ ಸುದ್ದಿ
Show comments