Webdunia - Bharat's app for daily news and videos

Install App

ಹೈದ್ರಾಬಾದ್ ಕರ್ನಾಟಕದಲ್ಲಿ ಎರಡನೇ ರಾಜಧಾನಿ ಮಾಡಲು ಆಗ್ರಹ

Webdunia
ಗುರುವಾರ, 2 ಆಗಸ್ಟ್ 2018 (16:17 IST)
ರಾಜ್ಯದ ಎರಡನೇ ರಾಜಧಾನಿಯನ್ನಾಗಿ ಬೆಳಗಾವಿ ಮಾಡಲು ವಿರೋಧ ವ್ಯಕ್ತವಾಗಿದೆ. ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿಯೇ ರಾಜ್ಯದ ಎರಡನೇ ರಾಜಧಾನಿಯಾಗಬೇಕು. ಹೀಗಂತ ಆಗ್ರಹಿಸಿ ರಾಯಚೂರಿನ ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನಾ ಧರಣಿ ನಡೆಸಲಾಯಿತು. ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ವಿರೋಧ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಅಖಂಡ ಕರ್ನಾಟಕದ ಪರ ಘೋಷಣೆ ಕೂಗಿದರು.

ಹೈ-ಕ ಪ್ರದೇಶದಲ್ಲಿ 371 ಜೆ ಕಲಂ ಸಮರ್ಪಕ ಜಾರಿ ಆಗಬೇಕು ಎಂದು ಧರಣಿ ನಿರತ ಹೈದ್ರಾಬಾದ್ ಕರ್ನಾಟಕ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಒತ್ತಾಯಿಸಿದರು. ವಿಧಾನ ಪರಿಷತ್ ಸದಸ್ಯ  ಎನ್.ಎಸ್. ಭೋಸರಾಜು ಹಾಗೂ ಜೆಡಿಎಸ್ ಪ್ರಮುಖರು ಹೋರಾಟಕ್ಕೆ ಬೆಂಬಲ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments