ಹೈದ್ರಾಬಾದ್ ಕರ್ನಾಟಕದಲ್ಲಿ ಎರಡನೇ ರಾಜಧಾನಿ ಮಾಡಲು ಆಗ್ರಹ

Webdunia
ಗುರುವಾರ, 2 ಆಗಸ್ಟ್ 2018 (16:17 IST)
ರಾಜ್ಯದ ಎರಡನೇ ರಾಜಧಾನಿಯನ್ನಾಗಿ ಬೆಳಗಾವಿ ಮಾಡಲು ವಿರೋಧ ವ್ಯಕ್ತವಾಗಿದೆ. ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿಯೇ ರಾಜ್ಯದ ಎರಡನೇ ರಾಜಧಾನಿಯಾಗಬೇಕು. ಹೀಗಂತ ಆಗ್ರಹಿಸಿ ರಾಯಚೂರಿನ ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನಾ ಧರಣಿ ನಡೆಸಲಾಯಿತು. ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ವಿರೋಧ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಅಖಂಡ ಕರ್ನಾಟಕದ ಪರ ಘೋಷಣೆ ಕೂಗಿದರು.

ಹೈ-ಕ ಪ್ರದೇಶದಲ್ಲಿ 371 ಜೆ ಕಲಂ ಸಮರ್ಪಕ ಜಾರಿ ಆಗಬೇಕು ಎಂದು ಧರಣಿ ನಿರತ ಹೈದ್ರಾಬಾದ್ ಕರ್ನಾಟಕ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಒತ್ತಾಯಿಸಿದರು. ವಿಧಾನ ಪರಿಷತ್ ಸದಸ್ಯ  ಎನ್.ಎಸ್. ಭೋಸರಾಜು ಹಾಗೂ ಜೆಡಿಎಸ್ ಪ್ರಮುಖರು ಹೋರಾಟಕ್ಕೆ ಬೆಂಬಲ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments