Webdunia - Bharat's app for daily news and videos

Install App

ಬೆಂಗಳೂರಲ್ಲಿ ಎಎಸ್’ಐ ಮೇಲೇ ಹಲ್ಲೆ ನಡೆಸಿದ ಹೈದ್ರಾಬಾದ್ ಮಹಿಳೆ

Webdunia
ಗುರುವಾರ, 27 ಏಪ್ರಿಲ್ 2017 (15:04 IST)
ಸಿಗ್ನಲ್ ದಾಟಿದ್ದನ್ನ ತಡೆದಿದ್ದೇ ತಪ್ಪಾಯ್ತು.. ಮಹಿಳೆಯೊಬ್ಬರು ಎಎಸ್ಐ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದಿರಾನಗರದ ಬಿಎಂಸಿ ಸರ್ಕಲ್`ನಲ್ಲಿ ನಡೆದಿದೆ.

ನಿನ್ನೆ ಮಧ್ಯಾಹ್ನ ಮಹಿಳೆಯೊಬ್ಬರು ಬಿಎಂಸಿ ಸರ್ಕಲ್`ನಲ್ಲಿ ಸಿಗ್ನಲ್ ಜಂಪ್ ಮಾಡಿದ್ದಾರೆ. ಈ ಸಂದರ್ಭ ಎಎಸ್ಐ ತಡೆದಿದ್ದಕ್ಕೆ ಆಂಧ್ರ ಪೊಲೀಸರು ಹೀಗೆ ಮಾಡುವುದಿಲ್ಲ ಎಂದು ಜಗಳ ತೆಗೆದ ಹೈದ್ರಾಬಾದ್ ಮೂಲದ ಮಹಿಳೆ ಎಎಸ್ಐ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಲಾಗಿದೆ. ಬಳಿಕ ಮಧ್ಯಸ್ಥಿಕೆಗೆ ಬಂದ ಪ್ರದೀಪ್ ಎಂಬಾತನು ಪೊಲೀಸ್ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದ್ದು, ಇಬ್ಬರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.

ಇಂದಿರಾನಗರ ಪೊಲೀಸ್ ಟಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆ ಮತ್ತು ಪ್ರದೀಪ್ ಇಬ್ಬರನ್ನೂ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಇತ್ತೀಚೆಗೆ ಹೊರ ರಾಜ್ಯಗಳಿಂದ ಬಂದವರಿಂದ ಪೊಲಿಸರ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದು, ಕಠಿಣ ಕ್ರಮ ಜರುಗಿಸಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments