Webdunia - Bharat's app for daily news and videos

Install App

ವಿಧಾನಸೌಧದಲ್ಲಿ ಬಿಜೆಪಿ ನಾಯಕರಿಂದ ಹೈಡ್ರಾಮಾ

geetha
ಬುಧವಾರ, 7 ಫೆಬ್ರವರಿ 2024 (14:00 IST)
ಬೆಂಗಳೂರು-ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದೆ.ಡಿಕೆ ಸುರೇಶ ದೇಶ ವಿಭಜನೆ ಹೇಳಿಕೆ, ಬರ ಪರಿಹಾರ ಬಿಡುಗಡೆ ಮಾಡುವಲ್ಲಿ ವಿಳಂಬ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡದೆ ಇರುವುದನ್ನು ಸೇರಿ ಹಲವು ವಿಚಾರ ಮುಂದಿಟ್ಟು ಬಿಜೆಪಿ ಪ್ರತಿಭಟನೆ ನಡೆಸಿ ವ್ಯಾಪಕ ಆಕ್ರೋಶ ಹೊರಹಾಕಿದೆ.ಇನ್ನೂ ಪ್ರತಿಭಟನೆಯಲ್ಲಿ ಆರ್ ಅಶೋಕ್, ವಿಜಯೇಂದ್ರ, ಮಾಜಿ ಸಚಿವ ಸುರೇಶ್ ಕುಮಾರ್, ಸೇರಿ ಶಾಸಕರು, ಎಂಎಲ್ ಸಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ನಗರದ ವಿಧಾನಸೌಧದಲ್ಲಿ ಬಿಜೆಪಿ ನಾಯಕರಿಂದ ಹೈ ಡ್ರಾಮಾ ನಡೆದಿದೆ.ಸಿಎಂ ಸಿದ್ದರಾಮಯ್ಯ ಕಚೇರಿಗೆ ಬೀಗ ಜಡಿಯಲು ಬಿಜೆಪಿ ಮುಂದಾಗಿದೆ.ಬೀಗದ ಕೀಲಿ ಕೈಯಲ್ಲಿದೆ ಇಡಿದು ಸಿಎಂ ಕಚೇರಿ ಮುತ್ತಿಗೆಗೆ ಬಿಜೆಪಿ ಮುಂದಾಗಿದ್ದು,ಈ ವೇಳೆ ಮಾರ್ಗ ಮದ್ಯದಲ್ಲೇ ಪೊಲೀಸರು ತಡೆದಿದ್ದಾರೆ.ವಿಧಾನಸೌಧ ಒಳಗೆ ನುಗ್ಗುಲು ಯತ್ನಿಸಿದ ಬಿಜೆಪಿ ನಾಯಕರನ್ನು ತಡೆದು  ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments