Webdunia - Bharat's app for daily news and videos

Install App

ರಾಮಲಿಂಗ ರೆಡ್ಡಿ ಸಭೆಯಲ್ಲಿ ಹೈಡ್ರಾಮಾ

Webdunia
ಸೋಮವಾರ, 31 ಜುಲೈ 2023 (17:30 IST)
ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಲವು ಸಂಘಟನೆಗಳ ಜೊತೆ ಸಭೆ ನಡೆಸಿದ್ರು.ಈ ವೇಳೆ ಸಂಘಟನೆಗಳು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ.ಖಾಸಗಿ ವಾಹನ ಸಂಘಟನೆಗಳ ಜೊತೆ  ರಾಮಲಿಂಗ ರೆಡ್ಡಿ ಸಭೆ ನಡೆಸಿದ್ರು.ಈ 
ವೇಳೆ ಸಬ್ ಇನ್ಸ್ಪೆಕ್ಟರ್ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದಾರೆ.ಇನ್ಸ್ಪೆಕ್ಟರ್ ಕ್ಷಮೆಯಾಚಿಸಬೇಕೆಂದು ಸಂಘಟನೆಗಳು ಒತ್ತಾಯ ಮಾಡಿದ್ದು ,ಸಾರಿಗೆ ಸಚಿವರ ಮೀಟಿಂಗಲ್ಲಿ ದೊಡ್ಡ ಹೈಡ್ರಾಮವೇ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments