Webdunia - Bharat's app for daily news and videos

Install App

ಬೆಂಗಳೂರು ವಿವಿಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಹೈಡ್ರಾಮ

Webdunia
ಬುಧವಾರ, 30 ನವೆಂಬರ್ 2022 (15:54 IST)
ಸಂವಿಧಾನ ಆಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ  ಅಂಬೇಡ್ಕರ್ ಪೋಟೋ ಮಾಯವಾಗಿತ್ತು.ಸಂವಿಧಾನ ಶಿಲ್ಪಿ ಪೋಟೋ ಇಲ್ಲದೆ ಕಾರ್ಯಕ್ರಮ ಆಯೋಜಿಸಿದ ಯುನಿವರ್ಸಿಟಿ ಲಾ ಕಾಲೇಜ್ ಅಂಡ್ ಡಿಪಾರ್ಟ್ಮೆಂಟ್ ಆಫ್ ಸ್ಟಡೀಸ್ ಇನ್ ಲಾ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.
 
ಪಿಎಚ್ಡಿ ವಿದ್ಯಾರ್ಥಿಗಳು ಗಲಾಟೆ ಮಾಡಿದ ನಂತರ ಆಡಳಿತ ಮಂಡಳಿ ಎಚ್ಚೇತ್ತುಕೊಂಡಿದ್ದು.ಗಲಾಟೆ ನಂತರ ಅಂಬೇಡ್ಕರ್ ಪೋಟೋವಿಟ್ಟು  ವಿವಿ ಆಡಳಿತ ಮಂಡಳಿ‌ ಗೌರವ ಸಲ್ಲಿಸಿದೆ.ನಂತರ  ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟರ್ ವಿದ್ಯಾರ್ಥಿಗಳ ಹತ್ತಿರ ಕ್ಷಮೆ ಕೇಳಿದ್ದಾರೆ.ಈ ಕುರಿತು ಸಂವಿಧಾನ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಪೋಟೋವಿಟ್ಟು  ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments