ಕೆಪಿಸಿಸಿ ಕಚೇರಿ ಮುಂದೆ ಹೈಡ್ರಾಮಾ

Webdunia
ಸೋಮವಾರ, 3 ಏಪ್ರಿಲ್ 2023 (14:21 IST)
ತರೀಕೆರೆ ಕೈ ಟಿಕೆಟ್ ಗೆ ಭಾರೀ ಪೈಪೋಟಿ ನಡೆದಿದ್ದು,ಕೆಪಿಸಿಸಿ ಮುಂಭಾಗ ಮಡಿವಾಳ ಸಮುದಾಯದವರು ಧರಣಿ ಮಾಡಿ ಹೆಚ್ ಎಂ ಗೋಪಿಕೃಷ್ಣಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.ಮತ್ತೊಬ್ಬ ಟಿಕೆಟ್ ಆಕಾಂಕ್ಷಿಯಾಗಿರುವ ಶ್ರೀನಿವಾಸ್ ಮಡಿವಾಳ ಸಮಾಜದ ಹೆಚ್ ಎಂ ಗೋಪಿಕೃಷ್ಣಗೆ ಟಿಕೆಟ್ ಕೊಡವಂತೆ ಡಿಮ್ಯಾಂಡ್ ಮಾಡಿದ್ದಾರೆ. ಅಲ್ಲದೇ ಕೆಪಿಸಿಸಿ ಕಛೇರಿ ಮುಂದೆ ದೊಡ್ಡ ಹೈಡ್ರಾಮಾ ನಡೆದಿದ್ದು,ಟಿಕೆಟ್ ಕೊಡದೇ ಇದ್ದರೆ ವಿಷ ಕುಡಿಯುತ್ತೇವೆ ಎಂದು ವಿಷದ ಬಾಟಲ್ ಹಿಡಿದು ಕೈ ಟಿಕೆಟ್ ಅಕಾಂಕ್ಷಿ ಬೆಂಬಲಿಗರಾದ ಗೋಪಿಕೃಷ್ಣ ಬೆದರಿಸಿದ್ದಾರೆ.ಪೊಲೀಸರು ವಿಷದ ಬಾಟಲ್ ನ್ನ ಕಸಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments