Webdunia - Bharat's app for daily news and videos

Install App

ಮುಂಬೈನಲ್ಲಿ ಹೈಡ್ರಾಮಾ: ಶ್ರೀಮಂತ ಪಾಟೀಲ್ ಭೇಟಿಗೆ ಮುಂದಾದ ಕಾಂಗ್ರೆಸ್ ಶಾಸಕಿ

Webdunia
ಶನಿವಾರ, 20 ಜುಲೈ 2019 (16:17 IST)
ಶಾಸಕ ಶ್ರೀಮಂತ ಪಾಟೀಲ್ ರ ಭೇಟಿಗೆ ಯತ್ನಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಿ ಯಶೋಮತಿ ಸುದ್ದಿಯಾಗಿದ್ದಾರೆ.

ಭೇಟಿಗೆ ಅವಕಾಶ ನೀಡದ ಪೋಲಿಸ್ ಅಧಿಕಾರಿಗಳ ವಿರುದ್ಧ ವಾಗ್ವಾದ ನಡೆಸಿದ್ದಾರೆ ಯಶೋಮತಿ.  

ಪೊಲೀಸರ ಜೊತೆ ನಡೆದ ವಾಗ್ವಾದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ಕಲಾಪದಲ್ಲಿ ಭಾಗವಹಿಸದೆ ರಾತ್ರೋರಾತ್ರಿ ನಾಪತ್ತೆಯಾಗಿದ್ದರು ಕಾಗವಾಡ ಶಾಸಕ.  

ಎದೆ ನೋವು ಅಂತ ಮುಂಬೈನ ಸೇಂಟ್ ಜಾರ್ಜ್ ಆಸ್ಪತ್ರೆ ಸೇರಿದ್ದಾರೆ ಶಾಸಕ‌ ಶ್ರೀಮಂತ ಪಾಟೀಲ್. ನಮ್ಮ ಎಂ ಎಲ್ ಎ ಗೆ ಭೇಟಿ ಮಾಡಿಸಿ, ಹೇಗಿದ್ದಾರೆ ಎಂದು ವಿಚಾರಿಸಬೇಕು. ಆಸ್ಪತ್ರೆಯಲ್ಲಿ ಕಾರ್ಡಿಯಾಕ್ ಯುನಿಟ್ ಇಲ್ಲ ಆದರೂ ಯಾಕೆ ಇಲ್ಲಿ ದಾಖಲಿಸಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಶ್ರೀಮಂತ ಪಾಟೀಲ್ ಸುಪುತ್ರ ಶ್ರಿನಿವಾಸ ಪಾಟೀಲ್‌ ಜೊತೆ ಕೂಡ ವಾಗ್ವಾದ ನಡೆಸಿದ್ದಾರೆ ಯಶೋಮತಿ.  

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆದೇಶದ ಮೇರೆಗೆ ಶ್ರೀಮಂತ ಪಾಟೀಲ್ ಭೇಟಿಗೆ ಮಹಾರಾಷ್ಟ್ರ ಶಾಸಕಿ ನಿನ್ನೆ ತಡ ರಾತ್ರಿ ಆಸ್ಪತ್ರೆಗೆ ತೆರಳಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments