Webdunia - Bharat's app for daily news and videos

Install App

ಮುಂಬೈನಲ್ಲಿ ಹೈಡ್ರಾಮಾ - ಡಿ.ಕೆ.ಶಿವಕುಮಾರ್ ಅರೆಸ್ಟ್: ಬಿಗ್ ನ್ಯೂಸ್

Webdunia
ಬುಧವಾರ, 10 ಜುಲೈ 2019 (18:19 IST)
ಮುಂಬೈಗೆ ಅತೃಪ್ತ ಶಾಸಕರನ್ನು ಮನವೊಲಿಸಿದ್ದ ತೆರಳಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ರೆಬಲ್ ಶಾಸಕರು ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೋಟೆಲ್ ರೂಂ ಕೂಡಾ ಬುಕ್ಕಿಂಗ್ ರದ್ದಾಗಿತ್ತು.

ಆದರೂ ಪಟ್ಟು ಬಿಡದ ಡಿ.ಕೆ.ಶಿವಕುಮಾರ್ ಅತೃಪ್ತ ಶಾಸಕರು ತಂಗಿದ್ದ ಹೋಟೆಲ್ ಮುಂಭಾಗದಲ್ಲೇ ಕುಳಿತಿದ್ದರು.

ಈ ನಡುವೆ ಡಿಕೆಶಿ ಯವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರಾ? ಅಥವಾ ಬಂಧನ ಮಾಡಿದ್ದಾರಾ ಅನ್ನೋದು ಬಹಿರಂಗತವಾಗಬೇಕಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments