Webdunia - Bharat's app for daily news and videos

Install App

ರಾಜಧಾನಿಯ ರೋಡ್ ನಲ್ಲಿ ಹೈಡ್ರಾಮಾ: ನಿಷೇಧಾಜ್ಞೆ

Webdunia
ಮಂಗಳವಾರ, 23 ಜುಲೈ 2019 (18:09 IST)
ರಾಜ್ಯ ಸರಕಾರ ವಿಶ್ವಾಸ ಮತ ಯಾಚನೆ ಮಂಡಿಸುತ್ತಿರೋ ನಡುವೆಯೇ ಪಕ್ಷೇತರ ಶಾಸಕರಿಗಾಗಿ ನಡೆದ ಹೈಡ್ರಾಮದಿಂದಾಗಿ ರಾಜಧಾನಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಅಂತ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿದ್ದಾರೆ.

ವಿಶ್ವಾಸ ಮತ ಸಂದರ್ಭಕ್ಕೆ ಕಲಾಪಕ್ಕೆ ಹಾಜರಾಗಬೇಕಾಗಿದ್ದ ಪಕ್ಷೇತರ ಶಾಸಕರ ಆರ್.ಶಂಕರ್, ಹೆಚ್.ನಾಗೇಶ್ ಗಾಗಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸೋ ಮೂಲಕ ನಡುರಸ್ತೆಯಲ್ಲಿ ಹೈಡ್ರಾಮಾ ನಡೆಸಿದ್ರು.  

ಪಕ್ಷೇತರ ಶಾಸಕರಿದ್ದ ಹೋಟೆಲ್ ಗೆ ನುಗ್ಗಲು ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರು ಮುಂದಾದಾಗ ಅವರನ್ನ ಪೊಲೀಸರು ಚದುರಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments