Webdunia - Bharat's app for daily news and videos

Install App

ಟವರ್ ಏರಿ ವೃದ್ಧನ ಹೈಡ್ರಾಮಾ..!

Webdunia
ಮಂಗಳವಾರ, 2 ಆಗಸ್ಟ್ 2022 (18:09 IST)
ಚಿಕ್ಕಬಳ್ಳಾಪುರದಲ್ಲಿ ವೃದ್ಧನೋರ್ವ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೈಡ್ರಾಮಾ ಸೃಷ್ಟಿಸಿದ್ದ. ನಗರದ ಪತ್ರಕರ್ತರ ಭವನದ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ನಲ್ಲಕದಿರೇನಹಳ್ಳಿ ಗ್ರಾಮದ ನರಸಿಂಹಪ್ಪ ಎಂಬ ವೃದ್ಧ ಜಮೀನು ವಿವಾದ ಹಿನ್ನೆಲೆ ಸಮಸ್ಯೆ ಬಗೆಹರಿಸುವಂತೆ ಟವರ್ ಏರಿ ಸೂಸೈಡ್ ಮಾಡಿಕೊಳ್ತೇನೆಂದು ಪಟ್ಟು ಹಿಡಿದಿದ್ದ. ವಿಷಯ ತಿಳಿದ ಚಿಕ್ಕಬಳ್ಳಾಪುರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಟವರ್ ಏರಿದ್ದ ವೃದ್ಧ ನರಸಿಂಹಪ್ಪನ ಮನವೊಲಿಸಿ ಕೆಳಗಿ ಇಳಿಸಿದ್ದಾರೆ. ನಂತರ ವೃದ್ದ ನರಸಿಂಹಪ್ಪನನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments