ಸವಾಲನ್ನ ಬಾಳ ಸಂತೋಷದಿಂದ ಬಾಳ ಗೌರವದಿಂದ ಸ್ವೀಕರಿಸುತ್ತೇನೆ-ಡಿಕೆಶಿ

Webdunia
ಮಂಗಳವಾರ, 14 ನವೆಂಬರ್ 2023 (14:26 IST)
ಸವಾಲನ್ನ ಬಾಳ ಸಂತೋಷದಿಂದ ಬಾಳ ಗೌರವದಿಂದ ಸ್ವೀಕರಿಸುತ್ತೇನೆ.ನಾಲ್ಕನೇ ತಾರೀಖು ಅಸೆಂಬ್ಲಿಗೆ ಅವರೆಲ್ಲ ಲೆಕ್ಕಾಚಾರಗಳು ತೆಗೆದುಕೊಂಡು ಬರಲಿ.ಅವರು ಕೊಟ್ಟಂತ ಮಾತುಗಳು ಅವರು ಕೊಟ್ಟ ಗ್ಯಾರಂಟಿಗಳು ಪಂಚರತ್ನ ಗ್ಯಾರಂಟಿಗಳು ಏನೇನು ತೆಗೆದುಕೊಂಡು ಬರುತ್ತಾರೆ ಬರಲಿ,ಅಸೂಹೆಗೆ ಹೇಗೆ ಮೆಡಿಸನ್ ಇಲ್ಲ ಪಾಪ ಅವರಿಗೆ ಸಹಿಸಿಕೊಳ್ಳಲ್ಲೂ ಆಗ್ತಿಲ್ಲ.ಅಸೂಹೆ ಅಂತಾ ವ್ಯಂಗ್ಯವಾಗಿ ಡಿಕೆ ಶಿವಕುಮಾರ್ ಕೈ ಮಾಡಿ ತೋರಿಸಿದ್ದಾರೆ. 
 
ಪಾಪ ಅವರಿಗೆ ಓಳ್ಳೆದಾಗಲಿ ಅವರ ಹೋರಾಟಕ್ಕೆ ಜಯ ಸಿಗಲಿ,NDA ಸರ್ಕಾರದ ಜೊತೆ ಕೈಜೋಡಿಸಿದ್ದಾರೆ.ಪಾಪ ದೇವೇಗೌಡರನ್ನು ಈ ವಯಸಲ್ಲ ಕರ್ಕೊಂಡ್ ಹೋಗಿದ್ದಾರೆ.ವಿನಾಯದಿಂದ ಇಷ್ಟು ವರ್ಷ ಏನೋ ಕಾಪಾಡಿಕೊಂಡು ಬಂದಿದ್ರು .ಇವಾಗ ಇದೆಲ್ಲ ನೋಡಿದ್ರೆ ಪಾಪ ಅನಿಸುತ್ತೆ ಒಳ್ಳೆದಾಗಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments