Webdunia - Bharat's app for daily news and videos

Install App

ಯಾವ ಕಾಂಟ್ರಾಕ್ಟರ್ ಹಿಂದೆ ಯಾರಿದ್ದಾರೆ ನನಗೂ ಗೊತ್ತಿದೆ-ಡಿಸಿಎಂ ಡಿಕೆಶಿ

Webdunia
ಮಂಗಳವಾರ, 8 ಆಗಸ್ಟ್ 2023 (14:00 IST)
ಶಾಸಕರ ಸಭೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಬೆಂಗಳೂರು ಶಾಸಕರು ನಾಳೆ ಎಲ್ಲರೂ ಸಿಎಂ ಭೇಟಿ ಮಾಡಲಿದ್ದಾರೆ.ಹಿಂದೆ ಆದ ತಾರತಮ್ಯ ಚರ್ಚೆ ಮಾಡ್ತೀವಿ.ಫೈನಾಶಿಯಲ್ ಬಗ್ಗೆ ಚರ್ಚೆಯಾಗಲಿದೆ.ಕ್ಷೇತ್ರದ ವಿಚಾರ ಚರ್ಚೆ ಮಾಡ್ತೀವಿ ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಇನ್ನೂ ಕಂಟ್ರಾಕ್ಟರ್‌ಗಳ ಆಣೆ ಪ್ರಮಾಣ ವಿಚಾರವಾಗಿ ನಾನು ಯಾವ ಗುತ್ತಿಗೆದಾರರ ನಿಗೂ ಉತ್ತರ ಕೊಡಲ್ಲ.ಯಾವ ಬಿಲ್ ವಿಚಾರವೂ ಗೊತ್ತಿಲ್ಲ.ನನಗೂ ಪ್ರಜ್ಞೆ ಇದೆ, ನನಗೂ ರಾಜಕಾರಣ ಗೊತ್ತಿದೆ.ಯಾವ ಕಾಂಟ್ರಾಕ್ಟರ್ ಹಿಂದೆ ಯಾರಿದ್ದಾರೆ ನನಗೂ ಗೊತ್ತಿದೆ.ಯಾವ ಬ್ಲಾಕ್ ಮೇಲ್ ನನ್ನ ಮುಂದೆ ನಡೆಯಲ್ಲ.ನಾವು ವಿಪಕ್ಷ ಇದ್ದಾಗ ನಮ್ಮ ಬಳಿ ಹುಡುಕಿಕೊಂಡು ಬರ್ತಿರಲಿಲ್ವಾ.?ನಾನು ಯಾರಿಗೂ ಪ್ರಮಾಣ ಮಾಡಬೇಕಾದ ಅವಶ್ಯಕತೆ ಇಲ್ಲ.ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ.ಒಂದೇ ವಾರದಲ್ಲಿ ಹಣ ಬಿಡುಗಡೆ ಆಗುತ್ತಾ.?ಯಾವ ಪ್ರಜರ್ ಇದ್ರೂ ತಡೆದುಕೊಳ್ಳಲು ರೆಡಿ.ಯಾರಿಗೋ ಬ್ಲಾಕ್ ಮೇಲ್ ಮಾಡುವಂತೆ ನನಗೆ ಮಾಡಲು ಬರಬೇಡಿ.ನನಗೆ ಥ್ರೆಟ್ ಮಾಡಿದ್ರೆ ಕೇಳ್ತೀನಾ.?ಬಿಜೆಪಿ ವಿರುದ್ಧ ನಾವು ಆರೋಪ ಮಾಡಿದ್ದು ಸತ್ಯ.ಲೆಟರ್ ಕೊಟ್ಟಿದ್ದು ಸತ್ಯ.ಅಶ್ವಥ್ ನಾರಾಯಣ್, ಬೊಮ್ಮಾಯಿ ಸೇರಿದಂತೆ ಎಲ್ಲರೂ ತನಿಖೆ ಮಾಡಿ ಅಂತ ಸದನದಲ್ಲಿ ಅಂದಿದ್ದು ಸತ್ಯ ಅಂತಾ ಡಿ ಕೆ ಶಿವಕುಮಾರ್ ಮಾತಲ್ಲಿ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಸತ್ಯ ನಿಕೇತನ ಕಟ್ಟಡ ಕುಸಿತ ಪ್ರಕರಣ: ಮಹೇಶ್ ಗುಪ್ತಾ, ಇತರ ಇಬ್ಬರಿಗೆ 2 ದಿನಗಳ ಪೊಲೀಸ್ ಕಸ್ಟಡಿ

ಭಾರತ ದೇಶ ಇವರ ಅಪ್ಪನ ಮನೆ ಆಸ್ತಿಯೇ: ಬಿಕೆ ಹರಿಪ್ರಸಾದ್ ಕಿಡಿ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿಸಿದ ಬಿಗಿಭದ್ರತೆ, ಹಗಲು, ರಾತ್ರಿ ನಿಗಾ, ಕಾರಣ ಏನ್‌ ಗೊತ್ತಾ

ಮುಂದಿನ ಸುದ್ದಿ
Show comments