Webdunia - Bharat's app for daily news and videos

Install App

ನನಗೂ ಸುಮಾರು ಮಂದಿ ಏಟು ಕೊಟ್ಟಿದ್ದಾರೆ: ಡಿ.ಕೆ.ಶಿವಕುಮಾರ್

Webdunia
ಶನಿವಾರ, 2 ಸೆಪ್ಟಂಬರ್ 2017 (16:09 IST)
ನನಗೂ ಸುಮಾರು ಮಂದಿ ಏಟು ಕೊಟ್ಟಿದ್ದಾರೆ. ಆದಾಗ್ಯೂ ಗಟ್ಟಿಯಾಗಿ ಇಲ್ಲಿನಿಂತು ಮಾತನಾಡುತ್ತಿದ್ದೇನೆ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೃಷಿಕ ಸರ್ವೋದಯ ಫೌಂಡೇಶನ್‌ ಸಂಸ್ಥೆಯ ಬೆಳ್ಳಿಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪಾಲ್ಗೊಂಡಿದ್ದರು. 
 
ಯಾರು ಯಾರು ಏಟು ಕೊಟ್ಟಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಇಂತಹ ಸಂಕಷ್ಟದಿಂದ ಹೊರಬರಲು ತಿಂಗಳುಗಳೇ ಬೇಕಾಗಬಹುದು ಎಂದು ತಿಳಿಸಿದ್ದಾರೆ
 
ದೇವೇಗೌಡರು ತುಂಬಾ ಕಷ್ಟ ಪಟ್ಟು ಪ್ರಧಾನಿಯಾಗಿದ್ದಾರೆ. ಅವರಿಗೆ ಎಷ್ಟೋ ಜನ ಕಾಲೆಳೆದಿದ್ದಾರೆ. ಎಲ್ಲವನ್ನು ಮೀರಿ ಪ್ರಧಾನಿಯಂತಹ ಉನ್ನತ ಸ್ಥಾನಕ್ಕೆ ಏರಿರುವುದು ಸುಲಭವಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೊಗಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments