Webdunia - Bharat's app for daily news and videos

Install App

ನನಗೂ ಸಿಎಂ ಆಗೋ ಆಸೆ ಇದೆ; ಮತ್ತೆ ಹೇಳಿದ ಗೃಹ ಸಚಿವ

Webdunia
ಮಂಗಳವಾರ, 7 ಮೇ 2019 (21:00 IST)
ರಾಜ್ಯದ ಸಮ್ಮಿಶ್ರ ನಾಲ್ಕು ವರ್ಷ ಪೂರೈಸಲಿದೆ. ನಾವು ಈಗಾಗಲೇ ಜೆಡಿಎಸ್ ಗೆ ಬೇಷರತ್ ಬೆಂಬಲ ಕೊಟ್ಟಿದ್ದೇವೆ.
ಅದರಂತೆ ನಾಲ್ಕು ವರ್ಷಗಳ ಕಾಲ ಕುಮಾರಸ್ವಾಮಿಯೇ ಸಿಎಂ ಆಗಿರ್ತಾರೆ ಅಂತ ಗೃಹ ಸಚಿವ ಹೇಳಿದ್ದಾರೆ.

ಅಧಿಕಾರ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಒಂದು ವೇಳೆ ಈ ರೀತಿ ವಿಷಯ ಬಂದ್ರೆ ದೇವೇಗೌಡರು, ರಾಹುಲ್ ಗಾಂಧಿ ಚರ್ಚಿಸಿ ತೀರ್ಮಾನ ಕೈಗೊಳ್ತಾರೆ. ಆದರೆ ಇದುವರೆಗೂ ಅಧಿಕಾರ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದ್ರು.

ಸಿಎಂ ಆಗಬೇಕು ಎಂದು ನನಗೂ ಆಸೆ ಇದೆ ಎಂದ ಗೃಹ ಸಚಿವ ಎಂ.ಬಿ.ಪಾಟೀಲ್, ಆದರೆ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು ಎಂದೂ ಹೇಳಿದ್ರು.

ಈ ಮೈತ್ರಿ ಸರ್ಕಾರ ಅವಧಿ ಮುಗಿದ ಬಳಿಕ ನಮ್ಮ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ. ಅವಾಗ ನೋಡೋಣ ಸಿದ್ದರಾಮಯ್ಯ ಅವಾಗ ಸಿಎಂ ಆಗಬಹುದು ಎಂದ್ರು ಎಂಬಿಪಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments