Webdunia - Bharat's app for daily news and videos

Install App

ನಾನು ಯಾವಾಗಲೂ ಮಂತ್ರಿ ಸ್ಥಾನ ಬಿಡಲು ಸಿದ್ದ ಎಂದ ಸಚಿವ ಆರ್. ವಿ ದೇಶಪಾಂಡೆ

Webdunia
ಸೋಮವಾರ, 24 ಸೆಪ್ಟಂಬರ್ 2018 (14:38 IST)
ಕಾರವಾರ : ಮಂತ್ರಿ ಸ್ಥಾನಕ್ಕಾಗಿ ರಾಜಕೀಯ ನಾಯಕರು ಕಿತ್ತಾಡುತ್ತಾರೆ. ಆದರೆ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ ದೇಶಪಾಂಡೆ ಅವರು ಮಾತ್ರ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ ಅವರು ಸಚಿವರಾಗುವುದಾದರೆ ಆಗಲಿ, ಅವರು ಇನ್ನೂ ಯಂಗ್ ಇದ್ದಾರೆ. ನಾನು ಯಾವಾಗಲೂ ಮಂತ್ರಿ ಸ್ಥಾನ ಬಿಡಲು ಸಿದ್ದನಿದ್ದೇನೆ ಎಂದು ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇದುವರೆಗೂ ಯಾರಿಗೂ ಸಚಿವರನಾಗಿ ಮಾಡಿ ಎಂದು ಹೇಳಿಲ್ಲ. ಯಾವುದನ್ನು ಕೂಡ ಗಟ್ಟಿ ಹಿಡಿದುಕೊಂಡಿಲ್ಲ. ಆದರೆ ಶಿವರಾಮ್ ಹೆಬ್ಬಾರ ಸಚಿವ ಸ್ಥಾನಕ್ಕಾಗಿ ಪ್ರಯತ್ನಿಸಲಿ ಎಂದು ಸಲಹೆ ನೀಡಿದರು.


ಸಮ್ಮಿಶ್ರ ಸರ್ಕಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಶಾಸಕರುಗಳು ಪಕ್ಷಾಂತರ ಮಾಡುತ್ತಿದ್ದಾರೆ ಎನ್ನುವುದು ಮಾಧ್ಯಮಗಳಲ್ಲಿ ಸೃಷ್ಟಿಸಲಾಗುತ್ತಿದೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments