Webdunia - Bharat's app for daily news and videos

Install App

ದೇವೇಗೌಡ, ಕುಮಾರಸ್ವಾಮಿ ಬಿಟ್ಟು ಹೋಗಲ್ಲ: ಚೆಲುವರಾಯ ಸ್ವಾಮಿ

Webdunia
ಬುಧವಾರ, 27 ಆಗಸ್ಟ್ 2014 (15:54 IST)
ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಆಹ್ವಾನ ವಿದ್ದರೂ ದೇವೇಗೌಡ ಮತ್ತು ಕುಮಾರಸ್ವಾಮಿಯನ್ನು ಬಿಟ್ಟು ನಾನು ಹೋಗುವುದಿಲ್ಲ ಎಂದು ಜೆಡಿಎಸ್ ಮುಖಂಡ ಚೆಲುವರಾಯ ಸ್ವಾಮಿ ಹೇಳಿದ್ದಾರೆ.
 
ಜೆಡಿಎಸ್-ಬಿಜೆಪಿ ಒಂದಾಗಿ ಸರಕಾರ ರಚಿಸಿದ್ದಾಗ ಜೆಡಿಎಸ್ ಅಧಿಕಾರವಧಿ ಮುಕ್ತಾಯಗೊಂಡ ನಂತರ ಯಡಿಯೂರಪ್ಪಗೆ ಅಧಿಕಾರ ಹಸ್ತಾಂತರಿಸುವಂತೆ ಒತ್ತಾಯಿಸಿದ್ದೆ ಎಂದು ತಿಳಿಸಿದ್ದಾರೆ.
 
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಎಸ್‌.ಎಂ.ಕೃಷ್ಣ ಅವರಿಂದ ಪಕ್ಷ ಗೆದ್ದಿದೆ ಎಂದು ದೇವೇಗೌಡರು ನೀಡಿರುವ ಹೇಳಿಕೆಯಿಂದ ನೋವಾಗಿದೆ ಎಂದರು.
 
ಏನೇ ಆದರೂ ಜೆಡಿಎಸ್ ತೊರೆದು ಬೇರೆ ಪಕ್ಷವನ್ನು ಸೇರುವ ಉದ್ದೇಶವಿಲ್ಲ ಎಂದು ಮಾಜಿ ಸಂಸದ ಚೆಲುವರಾಯ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments