Webdunia - Bharat's app for daily news and videos

Install App

ನಾನೊಬ್ಬ ಕಾಂಗ್ರೆಸಿಗ, ನನ್ನ ಪಕ್ಷದ ವಿರೋಧಿಗಳೊಂದಿಗೆ ನಾನೆಂದು ಗುಪ್ತವಾಗಿ ಮಾತನಾಡಿಲ್ಲ- ಶಾಸಕ ಸುಧಾಕರ್

Webdunia
ಮಂಗಳವಾರ, 4 ಡಿಸೆಂಬರ್ 2018 (09:10 IST)
ಬೆಂಗಳೂರು : ಬಿಜೆಪಿ ಸೇರ್ಪಡೆ ಕುರಿತ ವಿಚಾರವಾಗಿ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ನಾನೊಬ್ಬ ಕಾಂಗ್ರೆಸಿಗ, ನನ್ನ ಪಕ್ಷದ ವಿರೋಧಿಗಳೊಂದಿಗೆ ನಾನೆಂದು ಗುಪ್ತವಾಗಿ ಮಾತನಾಡಿಲ್ಲ ಎಂದು ಹೇಳಿದ್ದಾರೆ.


ಈ ವಿಚಾರವಾಗಿ ಟ್ವೀಟ್ ಮಾಡಿರುವ ಶಾಸಕ ಸುಧಾಕರ್ ಅವರು,’ ಮಾಧ್ಯಮಗಳು ಕೇವಲ ಟಿಆರ್ ಪಿ, ವಾಟ್ಸಪ್, ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದು ಬೇಸರ ತಂದಿದೆ. ನಾನೊಬ್ಬ ದೃಢ ಕಾಂಗ್ರೆಸಿಗ, ನಾನು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಹಾಗೇ ನಾಯಕರಾದ ಸಿದ್ದರಾಮಯ್ಯನವರ ಬಗ್ಗೆ ತುಚ್ಚವಾಗಿ ಮಾತನಾಡಿದ್ದವನೊಂದಿಗೆ ಯಾವ ಜನ್ಮದಲ್ಲಿಯೂ ಮಾತನಾಡಲಾರೆ ಎಂದು ಹೇಳಿದ್ದಾರೆ.


ನಾನು ಸರ್ವಿಕಲ್ ಡಿಸ್ಕ್ ಬಲ್ಜ್ ಇಂದ ಬಾಧೆಗೊಂಡಿದ್ದೇನೆ ಮತ್ತು ಕೆಲವು ದಿನಗಳಿಂದ ಜಿಂದಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಈ ಸಂದರ್ಭದಲ್ಲಿ ಕೆಲವು ಮಾಧ್ಯಮಗಳು ನಾನು ಜನಾರ್ಧನ ರೆಡ್ಡಿಯನ್ನು ಭೇಟಿಯಾಗಿ ಬಿಜೆಪಿ ಸೇರುವವನಿದ್ದೇನೆ ಎಂದು ಹೇಳುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಹಾಗೇ ಈ ವಿಚಾರ ಸುಳ್ಳು ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments