Webdunia - Bharat's app for daily news and videos

Install App

ನಾನು ಒಬ್ಬ ಹೆಮ್ಮೆಯ ಭಾರತೀಯ ಹಿಂದು ಎಂದ ಡಿ.ಕೆ. ಶಿವಕುಮಾರ್

Webdunia
ಬುಧವಾರ, 6 ಸೆಪ್ಟಂಬರ್ 2023 (21:00 IST)
ದೇಶದ ಹೆಸರು ಬದಲಿಸುವ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಹೆಸರು ಬದಲಾವಣೆ ಮಾಡೋದು ಅಲ್ಲ.ಬದುಕಿನಲ್ಲಿ  ಏನಾದ್ರು ಬದಲಾವಣೆ ಆಗಬೇಕು.ಆದಾಯ ಡಬಲ್ ಮಾಡ್ತೀನಿ ಅಂದ್ರು ‌ಅದು  ಆಯ್ತಾ?ಬೆಲೆ ಏರಿಕೆ  ನಿಂತಿದ್ಯಾ?ಹೆಸರು ಬದಲಾವಣೆಯಿಂದ ಏನು ಪ್ರಯೋಜನವಿಲ್ಲ.ಜನರಿಗೆ ಅನುಕೂಲ‌ ಆಗುವ ಕಾನೂನು ಮಾಡಲಿ.ಆರ್ ಟಿ ಐ, ಉಳುವನಿಗೆ ಭೂಮಿ ರೀತಿ ಕಾನೂನು ಮಾಡಲಿ.ಆಗ ನಾವು ಅವರನ್ನ ಒಪ್ಪುತ್ತೇವೆ ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ.ಹಿಂದು ಧರ್ಮಕ್ಕೆ ಅಪ್ಪ ಅಮ್ಮ ಇಲ್ಲ ಎಂಬ ಪರಂ ಹೇಳಿಕೆ ವಿಚಾರಕ್ಕೆ ನಾನು ಒಬ್ಬ ಹೆಮ್ಮೆಯ ಭಾರತೀಯ ಹಿಂದು ಎಂದು ಡಿ.ಕೆ. ಶಿವಕುಮಾರ್ ಹೊರಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments