Webdunia - Bharat's app for daily news and videos

Install App

ನಾನು ಸಿಂಗಲ್ ಮ್ಯಾನ್ : ಡಿಕೆಶಿ

Webdunia
ಸೋಮವಾರ, 15 ಮೇ 2023 (20:50 IST)
ಯಾರ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದರು.ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು ನಾನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತು ಕೊಟ್ಟಿದ್ದೆ‌.
ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು‌ ಮಾತುಕೊಟ್ಟಿದ್ದೆ‌.ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್.ನಾನು ದೈರ್ಯದಲ್ಲಿ ವಿಶ್ವಾಸದಲ್ಲಿ ನಂಬಿಕೆಯಿಟ್ಟವನ್ನು. ಹಿಂದಿನ ಐದು ವರ್ಷಗಳಲ್ಲಿ ಏನಾಗಿದೆ ಎಂದು ಬಾಯಿ ಬಿಡಲ್ಲ.ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ.ನಾನು ಸಿಂಗಲ್ ಮ್ಯಾನ್  ಗಾಂಧಿ ಒಂದು ಮಾತು ಹೇಳಿದ್ರು.ಸೋತಾಗ ದೈರ್ಯದಿಂದ ಇರಬೇಕು, ಗೆದ್ದಾಗ ಉದಾರ ಮನಸ್ಸಿನಿಂದ ಇರಬೇಕು ಎಂದು ಮಾರ್ಮಿಕ ಹೇಳಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments