Webdunia - Bharat's app for daily news and videos

Install App

ನನ್ನದು ಸಣ್ಣ ಪಕ್ಷ, ಈವರೆಗೆ ನನ್ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ : ಕುಮಾರಸ್ವಾಮಿ

Webdunia
ಶನಿವಾರ, 13 ಮೇ 2023 (08:56 IST)
ಬೆಂಗಳೂರು : ಈವರೆಗೆ ನನ್ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
 
ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ ಪಕ್ಷ ನೀವೇ 12-13 ಕೊಟ್ಟಿದ್ದೀರಾ. ಹೇಗೆ ಅತಂತ್ರ, ಎಲ್ಲಿಂದ ಬರುತ್ತೆ- ನೀವು ಹೇಳಿದ್ದು ನಾನು ನೋಡ್ತಾ ಇದ್ದೇನೆ.

ಕಾಂಗ್ರೆಸ್, ಬಿಜೆಪಿಯವರು ಸೂಟ್ ಹೋಲಿಸಿಕೊಂಡು ಓಡಾಡ್ತಾ ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದ್ರೆ ಏನ್ ಹೇಳೋದು ಎಂದು ಗರಂ ಆದರು.

ಜನ ಏನ್ ತೀರ್ಮಾನ ತಗೊಂಡಿದ್ದಾರೆ ನೋಡೊಣ ಬನ್ನಿ. ಸಿದ್ದರಾಮಯ್ಯ, ಯಡಿಯೂರಪ್ಪ ಕ್ಲಿಯರ್ ಮೆಜಾರೀಟಿ ಅಂದಿದ್ದಾರೆ, ಅವರಿಗ್ಯಾಕೆ ನನ್ನ ಅವಶ್ಯಕತೆ? ಈಗ ಇವಿಎಂ ಚೇಂಜ್ ಆಯಿತಾ ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments