ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿರುವುದಕ್ಕೆ ನನ್ನ ವಿರೋಧವಿದೆ: ರಮೇಶ ಜಾರಕಿಹೊಳಿ

Sampriya
ಸೋಮವಾರ, 16 ಸೆಪ್ಟಂಬರ್ 2024 (19:35 IST)
Photo Courtesy X
ಅಥಣಿ: ಪಕ್ಷದಲ್ಲಿ ಜೂನಿಯರ್ ಆಗಿರುವ ಬಿವೈ ವಿಜಯೇಂದ್ರ ಅವರನ್ನು ಎಂದಿಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಒಪ್ಪುವುದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷಕ್ಕೆ 'ಭ್ರಷ್ಟ' ಎಂಬ ಲೇಬಲ್ ತಂದುಕೊಟ್ಟಿದ್ದೇ ವಿಜಯೇಂದ್ರ. ಅವರು ಅಧ್ಯಕ್ಷ ಸ್ಥಾನದಲ್ಲಿ ಕುಳಿತಿರುವುದಕ್ಕೆ ನನ್ನ ವಿರೋಧವಿದೆ. ಆದರೆ ನಾನು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಎಂದಿಗೂ ವಿರೋಧಿಸುವುದಿಲ್ಲ. ಅನಂತಕುಮಾರ ನಿಧನರಾದ ನಂತರ ನಮ್ಮ ಪಕ್ಷದಲ್ಲಿ ಯಾರೂ ಪ್ರಬಲ ನಾಯಕರಾಗಿಲ್ಲ  ಎಂದು ಹೇಳಿದರು.

ಬಿಜೆಪಿ ನಾಯಕರೊಂದಿಗೆ ಆರ್‌ಎಸ್‌ಎಸ್‌ನವರು ಸಭೆ ನಡೆಸಿದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಭೆಯಲ್ಲಿ ಏನೂ ಚರ್ಚೆಯಾಯಿತು ಹಾಗೂ ಯಾರನ್ನು ಬೈಯಲಾಯಿತು ಎಂಬುದರ ಬಗ್ಗೆ ಹೇಳಲು ಆಗುವುದಿಲ್ಲ. ಆದರೆ, ಬಿಜೆಪಿ ಆಡಳಿತವನ್ನು ಒಬ್ಬರ ಕೈಯಲ್ಲಿ ಕೊಡುವುದು ಬೇಡ ಎಂದಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಟೆರರ್ ವೈದ್ಯ ಗ್ಯಾಂಗ್ ಅರೆಸ್ಟ್ ಆಗಿ ಭಾರತವನ್ನು ಸೇವ್ ಮಾಡಿದ್ದಕ್ಕೆ ಮೂಲ ಕಾರಣ ಇದೇ ಐಪಿಎಸ್ ಆಫೀಸರ್

ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

ಬಿಜೆಪಿಯೇ ಬಾಂಬ್ ಬ್ಲಾಸ್ಟ್ ಮಾಡಿರಬಹುದು ಎಂದ ಜಮೀರ್ ಅಹ್ಮದ್: ನಾಚಿಕೆಯಾಗಲ್ವಾ ಎಂದ ನೆಟ್ಟಿಗರು

ಕಾಂಗ್ರೆಸ್ ಪಕ್ಷವನ್ನೇ ಮುಗಿಸಿಬಿಡ್ತೀನಿ ಹುಷಾರ್ ಎಂದ ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments