Webdunia - Bharat's app for daily news and videos

Install App

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ

Webdunia
ಮಂಗಳವಾರ, 16 ಮೇ 2023 (20:00 IST)
ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ವಿನಯ್ ಕುಲಕರ್ಣಿ ಸಚಿವ ಸ್ಥಾನದ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಕರುನಾಡಿನ ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ D.K ಶಿವಕುಮಾರ್​ ನಡುವೆ ಜಟಾಪಟಿ ಶುರುವಾಗಿದೆ. AICC ವೀಕ್ಷಕರು ಹಲವು ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ ವಿನಯ್ ಕುಲಕರ್ಣಿ, ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​ ಇಬ್ಬರೂ ನಮ್ಮವರೇ, ನಮ್ಮ ನಾಯಕರೇ. ಇಬ್ಬರೂ ಸೇರಿ ಪಕ್ಷ ಕಟ್ಟಿದ್ದಾರೆ. ಹಾಗಾಗಿ ಇಬ್ಬರಿಗೂ ಅವಕಾಶ ಸಿಗಬೇಕು. ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್​​ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ರು.. ನಾವು ಯಾವ ಗುಂಪಿನಲ್ಲೂ ಇಲ್ಲದವರು. ನಾನು ಯೂತ್ ಕಾಂಗ್ರೆಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ, ಒಂದು ಬಾರಿ ಪಕ್ಷೇತರನಾಗಿ ಕೆಲಸ ಮಾಡಿದ್ದೇನೆ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಮುಂದೆ ನೋಡೋಣ ಏನಾಗಲಿದೆ ಎಂದು ಹೇಳುವುದರ ಮೂಲಕ ಸಚಿವ ಸ್ಥಾನದ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments