Webdunia - Bharat's app for daily news and videos

Install App

ನಾನೂ ಕೂಡ ಆರೆಸ್ಸೆಸ್ ವ್ಯಕ್ತಿಯೇ. ಗೌರಿ ಲಂಕೇಶ್'ರನ್ನ ಹತ್ಯೆ ಮಾಡಿದ್ದೀನಾ: ಈಶ್ವರಪ್ಪ ಕಿಡಿ

Webdunia
ಶನಿವಾರ, 9 ಸೆಪ್ಟಂಬರ್ 2017 (14:25 IST)
ಗೌರಿ ಲಂಕೇಶ್ ಹತ್ಯೆಯ ಹಿಂದೆ ಆರೆಸ್ಸೆಸ್ ಕೈವಾಡವಿದೆ ಎನ್ನುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ನಾನು ಕೂಡಾ ಆರೆಸ್ಸೆಸ್ ವ್ಯಕ್ತಿ,ಹಾಗಾದ್ರೆ ನಾನು ಗೌರಿ ಲಂಕೇಶ್ ಹತ್ಯೆ ಮಾಡಿದ್ದೀನಾ? ಎಂದು ಪ್ರಶ್ನಿಸಿದ್ದಾರೆ.
ಆರೆಸ್ಸೆಸ್ ಮತ್ತು ಬಿಜೆಪಿ ವಿಚಾರಧಾರೆಯನ್ನು ವಿರೋಧಿಸುವವರನ್ನು ಹತ್ಯೆ ಮಾಡಲಾಗುತ್ತಿದೆ. ಗೌರಿ ಲಂಕೇಶ್ ಹತ್ಯೆಯ ಹಿಂದೆ ಇಂತಹುದೆ ವಿಚಿದ್ರಕಾರಿ ಶಕ್ತಿಗಳ ಕೈವಾಡವಿದೆ ಎಂದು ರಾಹುಲ್ ಆರೋಪಿಸಿದ್ದರು.
 
ರಾಹುಲ್ ಗಾಂಧಿ ಅರೆಪ್ರಜ್ಞೆಯಲ್ಲಿ ಇಂತಹ ಹೇಳಿಕೆ ನೀಡಿರಬಹುದು. ಅವರ ಹೇಳಿಕೆಗೆ ಯಾವುದೇ ಬೆಲೆಯಿಲ್ಲ. ತಾಕತ್ತಿದ್ರೆ ಗೌರಿ ಪ್ರಕರಣನ್ನು ಸಿಬಿಐಗೆ ವಹಿಸಲಿ. ಯಾರು ಆರೋಪಿಗಳು ಎನ್ನುವುದು ಬಹಿರಂಗವಾಗುತ್ತಿದೆ. ಯಾಕೆ ಸರಕಾರ ಸಿಬಿಐ ತನಿಖೆಗೆ ವಹಿಸಲು ಹಿಂದೇಟು ಹಾಕುತ್ತಿದೆ ಎಂದು ವಾಗ್ದಾಳಿ ನಡೆಸಿದರು.
 
ಆರೆಸ್ಸೆಸ್ ದೇಶಭಕ್ತ ಸಂಘಟನೆ. ಇಂತಹ ನೂರಾರು ಗಾಂಧಿಗಳು ಬಂದರೂ ಏನು ಮಾಡಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments