Webdunia - Bharat's app for daily news and videos

Install App

ನಾನು ಸಹ ಭಗವದ್ಗೀತೆ ಓದುತ್ತೇನೆ- ಸಿಎಂ

Webdunia
ಶನಿವಾರ, 3 ಡಿಸೆಂಬರ್ 2022 (19:45 IST)
ಗೀತಾ ಜಯಂತಿ ಯಜ್ಞ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂತೋಷ ಆಗ್ತಾ ಇದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.ಜನಪ್ರಿಯ ನಾಯಾಕರು ಕೇಂದ್ರ ಸಚಿವರು ಬಂದಿರುವುದು ತುಂಬಾ ಸಂತೋಷ.ಅತ್ಯಂತ ಶ್ರೇಷ್ಠ ಗ್ರಂಥ ಭಗವದ್ಗೀತೆ.ಎಲ್ಲಾ ಧರ್ಮ ಗ್ರಂಥಗಳು ವಿಭಿನ್ನವಾಗಿವೆ.ಆದರೆ ಎಲ್ಲಾ ಗ್ರಂಥ ಗಳ ಸಾರ ಮಾತ್ರ ಒಂದೆ ಮಾನವನ ಅಭಿವೃದ್ಧಿಯನ್ನು ಹೊಂದಿದೆ.ಕುರುಕ್ಷೇತ್ರ ಬದುಕನ್ನ ತಿಳಿಯುವಂತ ಬದುಕನ್ನು ನಡೆಸುವಂತ ಸಂಕ್ರಮಣ ಕಾಲ.ಬದುಕು ಅಂದ್ರೆ ಏನು ,ಪಾಪ ಅಂದ್ರೆ ಏನು ಕರ್ಮ ಅಂದರೆ ಏನು ಇದೆಲ್ಲ ಭಗವದ್ಗೀತೆಯಲ್ಲಿ  ಇದೆ.ಯಾವುದಾದರೂ ಸಮಸ್ಯೆ ಯಲ್ಲಿ ಇದ್ದಾಗ ಭಗವದ್ಗೀತೆಯ ನ್ನು ಓದಿ ಅದಕ್ಕೆ ತಪ್ಪದೇ ಪರಿಹಾರ ಸಿಗುತ್ತೆ.ನಾನು ಸಹ ಯಾವುದಾದರೂ ಸಮಸ್ಯೆ ಯಲ್ಲಿದ್ದರೆ ಭಗವದ್ಗೀತೆಯನ್ನು  ಓದುತ್ತೆನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

ಮುಂದಿನ ಸುದ್ದಿ
Show comments