Webdunia - Bharat's app for daily news and videos

Install App

ಸ್ಯಾಂಟ್ರೋ ರವಿ ಹಗರಣದಲ್ಲಿ ನಾನು ಸ್ವಚ್ಛವಾಗಿದ್ದೇನೆ : ಗೃಹ ಸಚಿವ

Webdunia
ಮಂಗಳವಾರ, 24 ಜನವರಿ 2023 (18:51 IST)
ಸ್ಯಾಂಟ್ರೋ ರವಿ ಹಗರಣದಲ್ಲಿ ತಮ್ಮ ಮೇಲೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ನಾನು ಸ್ವಚ್ಛವಾಗಿದ್ದೇನೆ.ಯಾರ್ಯಾರೋ ಬಂದು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಿರುತ್ತಾರೆ. ಅದನ್ನು ಇಟ್ಟುಕೊಂಡು ಆರೋಪ ಮಾಡಿದ್ರೆ ಹೇಗೆ? ಎಂದು ತಿರುಗೇಟು ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿ ತಂಡಕ್ಕೆ ತನಿಖೆಗೆ ಆದೇಶ ಮಾಡಲಾಗಿದೆ. ಸ್ವತಂತ್ರವಾಗಿ ತನಿಖೆ ಮಾಡಲು ಅವಕಾಶ ಕೊಟ್ಟಿದ್ದೇವೆ. ಯಾವ ಅಧಿಕಾರಿಗೆ ಬೆದರಿಕೆ ಹಾಕಿದ್ದಾರೆ. ಏನು ಮಾಹಿತಿ ಇದೆ ಎಂಬುದನ್ನು ತಿಳಿದು ತನಿಖೆ ಮಾಡುತ್ತಾರೆ. ಪೊಲೀಸ್ ಹಗರಣದ ತನಿಖೆಯನ್ನು ಸಿಐಡಿಗೆ ಕೊಟ್ಟಿದ್ದೇವೆ. ಅದು ತನಿಖೆ ನಡೆದು ಕೆಲವರ ಬಂಧನ ಆಗಿದೆ. ಯಾರು ಹೊರಗಡೆ ಮಾತನಾಡುತ್ತಾರೋ ಅವರು ಸಾಕ್ಷಿ ಕೊಡಲಿ‌ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments