ನಾನು ಎಲ್ಲಾ ಜಾತಿಯ ಬಡವರ ಪರ : ಸಿದ್ದರಾಮಯ್ಯ

Webdunia
ಸೋಮವಾರ, 6 ಫೆಬ್ರವರಿ 2023 (10:51 IST)
ವಿಜಯನಗರ :  ನಾನು ಎಲ್ಲಾ ಜಾತಿಯವರ ಬಡವರ ಪರವಾಗಿದ್ದೇನೆ ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಯಾತ್ರಿ ನಿವಾಸ ಉದ್ಘಾಟನೆ ನಂತರ ಮಾತನಾಡಿದ ಅವರು, ಮಠ ಮಾಡಿದ್ದು ಕೇವಲ ಕುರುಬರಿಗಲ್ಲ. ಎಲ್ಲಾ ಹಿಂದುಳಿತ, ಶೋಷಿತ ಸಮಾಜಗಳಿಗೂ ಮಠ ಮಾಡಿದೆವು.

ಟಿಪ್ಪು ಜಯಂತಿ, ಕನಕ ಜಯಂತಿ, ಎಲ್ಲಾ ಜಯಂತಿ ಮಾಡಿದ್ದು ನಾವು. ಕೆಂಗಲ್ ಹನುಮಂತಯ್ಯ ಅಲ್ಲಾ, ದೇವೇಗೌಡ ಅಲ್ಲ, ಯಡಿಯೂರಪ್ಪ ಅಲ್ಲ, ಕುಮಾರಸ್ವಾಮಿಯಲ್ಲ. ಎಲ್ಲಾ ಜಯಂತಿ ಮಾಡಿದ್ದು ನಾವು ಎಂದು ತಿಳಿಸಿದರು. 

ಅಕ್ಕಮಹಾದೇವಿ ಹೆಸರಲ್ಲಿ ವಿಜಯಪುರದಲ್ಲಿ ಅಕ್ಕಮಹದೇವಿ ಮಹಿಳಾ ವಿವಿ ಎಂದು ನಾಮಕರಣ ಮಾಡಿದೆವು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಹೆಸರಿಟ್ಟಿದ್ದು ನಾನು. ಆದರೆ ಇತ್ತೀಚೆಗೆ ನನ್ನ ಬಿಟ್ಟು ಎಲ್ಲಾ ಜಯಂತಿ ಮಾಡ್ತಾ ಇದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಚಳಿ ಎಷ್ಟಿರಲಿದೆ ಗೊತ್ತಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments