Webdunia - Bharat's app for daily news and videos

Install App

ನಾನು ಎಲ್ಲಾ ಜಾತಿಯ ಬಡವರ ಪರ : ಸಿದ್ದರಾಮಯ್ಯ

Webdunia
ಸೋಮವಾರ, 6 ಫೆಬ್ರವರಿ 2023 (10:51 IST)
ವಿಜಯನಗರ :  ನಾನು ಎಲ್ಲಾ ಜಾತಿಯವರ ಬಡವರ ಪರವಾಗಿದ್ದೇನೆ ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಯಾತ್ರಿ ನಿವಾಸ ಉದ್ಘಾಟನೆ ನಂತರ ಮಾತನಾಡಿದ ಅವರು, ಮಠ ಮಾಡಿದ್ದು ಕೇವಲ ಕುರುಬರಿಗಲ್ಲ. ಎಲ್ಲಾ ಹಿಂದುಳಿತ, ಶೋಷಿತ ಸಮಾಜಗಳಿಗೂ ಮಠ ಮಾಡಿದೆವು.

ಟಿಪ್ಪು ಜಯಂತಿ, ಕನಕ ಜಯಂತಿ, ಎಲ್ಲಾ ಜಯಂತಿ ಮಾಡಿದ್ದು ನಾವು. ಕೆಂಗಲ್ ಹನುಮಂತಯ್ಯ ಅಲ್ಲಾ, ದೇವೇಗೌಡ ಅಲ್ಲ, ಯಡಿಯೂರಪ್ಪ ಅಲ್ಲ, ಕುಮಾರಸ್ವಾಮಿಯಲ್ಲ. ಎಲ್ಲಾ ಜಯಂತಿ ಮಾಡಿದ್ದು ನಾವು ಎಂದು ತಿಳಿಸಿದರು. 

ಅಕ್ಕಮಹಾದೇವಿ ಹೆಸರಲ್ಲಿ ವಿಜಯಪುರದಲ್ಲಿ ಅಕ್ಕಮಹದೇವಿ ಮಹಿಳಾ ವಿವಿ ಎಂದು ನಾಮಕರಣ ಮಾಡಿದೆವು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಹೆಸರಿಟ್ಟಿದ್ದು ನಾನು. ಆದರೆ ಇತ್ತೀಚೆಗೆ ನನ್ನ ಬಿಟ್ಟು ಎಲ್ಲಾ ಜಯಂತಿ ಮಾಡ್ತಾ ಇದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments