Webdunia - Bharat's app for daily news and videos

Install App

ಒಂದು ಹೆಣ್ಣಿಂದ ಡಿಕೆಶಿಗೆ ಶೇಪ್‌ ಔಟ್‌ ಆಗಿದ್ದಕ್ಕೆ ಖುಷಿ ಆಗಿದೆ: ಅಶ್ವಥ್‌ ನಾರಾಯಣ್‌

Webdunia
ಶುಕ್ರವಾರ, 13 ಮೇ 2022 (14:59 IST)
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಿರುದ್ಧ ರಮ್ಯಾ ಕಿಡಿಕಾರಿದ್ದರಿಂದ ನನಗೆ ಖುಷಿ ಆಗಿದೆ. ಅವರಿಗೆ ಒಬ್ಬ ಹೆಣ್ಣು ಮಗಳಿಂದ ಶೇಪ್‌ ಔಟಾಗಿದೆ ಎಂದು ಸಚಿವ ಅಶ್ವಥ್‌ ನಾರಾಯಣ್‌ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಭಾರೀ ಬಿಲ್ಡಪ್‌ ಕೊಡುತ್ತಿದ್ದರು. ನಾನು ಯಾರಿಗೆ ಬೇಕಾದರೂ ತಾಗ್ತೀನಿ ಅಂತ ಬಿಲ್ಡಪ್ ಕೊಡುತ್ತಿದ್ದರು. ಆದರೆ ಈಗ  ಡಿಕೆ ಶಿವಕುಮಾರ್ ಗೆ ರಮ್ಯಾ ಹೇಳಿಕೆಯಿಂದ ಮುಖಭಂಗವಾದಂತಾಗಿದೆ ಎಂದರು.
ಅಶ್ವಥ್‌ ನಾರಾಯಣನ ಮುಗಿಸಿಬಿಡ್ತೀನಿ ಅಂತ ಹೋರಟಿದ್ದರು. ಆದರೆ ಈಗ ಅವರೇ ಐಸೋಲೇಟ್‌ ಆಗಿದ್ದಾರೆ. ರಮ್ಯಾ ಟೀಕೆ ಮಾಡಿದಳು ಅಂತ ಅವರ ಬಗ್ಗೆ ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.
ಎಂಥ ವ್ಯಕ್ತಿ ಅಧ್ಯಕ್ಷರಾಗಿದ್ದಾರಪ್ಪ ಎಂಬ ಮುಜುಗರ ಕಾಂಗ್ರೆಸ್ ನಾಯಕರಿಗೆ ಆಗಿದೆ. ಅನುಕಂಪ ಒಳ್ಳೆಯವರ ಮೇಲೆ ಇರತ್ತೆ. ಸಜ್ಜನರ ಮೇಲೆ ಇರತ್ತೆ. ಡಿಕೆಶಿವಕುಮಾರ್ ಅಂಥವರ ಮೇಲಲ್ಲ. ಅವರದ್ದೇ ಪಕ್ಷದ ಹೆಣ್ಣು ಮಗಳ ಮೇಲೇಯೇ ತೇಜೋವಧೆ ಮಾಡಿದರೆ ಏನಾಗುತ್ತೆ ಎಂದು ಈ ಘಟನೆಯಿಂದ ಡಿಕೆ ಶಿವಕುಮಾರ್‌ ಅವರಿಗೆ ಅರಿವಾಗಿರಬೇಕು ಎಂದು ಅಶ್ವಥ್‌ ನಾರಾಯಣ್‌ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments