Webdunia - Bharat's app for daily news and videos

Install App

ಜೆಡಿಎಸ್ ಪಕ್ಷದಿಂದ ನನಗೆ ನೋವಾಗಿದೆ-ಜಿ.ಟಿ.ದೇವೇಗೌಡರು

Webdunia
ಸೋಮವಾರ, 9 ಸೆಪ್ಟಂಬರ್ 2019 (12:29 IST)
ಬೆಂಗಳೂರು : ಜೆಡಿಎಸ್ ಪಕ್ಷದಿಂದ ನನಗೆ ನೋವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಪರೋಕ್ಷವಾಗಿ ಜೆಡಿಎಸ್ ವರಿಷ್ಠರ ವಿರುದ್ಧ ಬೇಸರ ಹೊರಹಾಕಿದ್ದಾರೆ.



ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ  ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ ಜಿ.ಟಿ.ದೇವೇಗೌಡರು ಸಿಎಂ ಜೊತೆ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಾಮುಂಡೇಶ್ವರಿಯಲ್ಲಿ ಕಾಮಗಾರಿಕೆಗೆ ತಡೆ ಆಗಿದೆ. ಈ ಬಗ್ಗೆ ಸಿಎಂ ಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.


ಅಲ್ಲದೇ ಜೆಡಿಎಸ್ ಪಕ್ಷದಿಂದ ನನಗೆ ನೋವಾಗಿದೆ. ಆದ್ದರಿಂದ ಪಕ್ಷದ ಯಾವುದೇ ಕಾರ್ಯಕ್ರಮದಿಂದ ದೂರ ಉಳಿದಿದ್ದೇನೆ. ಮೂರುವರೆ ವರ್ಷ ನಾನು ಏನೂ ಹೇಳಲ್ಲ. ನಾನು ಯಾವುದೇ ಪಕ್ಷಕ್ಕೆ ಸೇರುವ ವಿಚಾರ ಇಲ್ಲ. ಬಿಜೆಪಿಯವರು ಸಹ ನನ್ನನ್ನು ಬಾ ಎಂದು ಕರೆದಿಲ್ಲ. ನಾನು ಬಿಜೆಪಿಗೆ ಬರುತ್ತೇನೆ ಎಂದು ಅವರಿಗೆ ಹೇಳಿಲ್ಲ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments