Webdunia - Bharat's app for daily news and videos

Install App

ನಾನು ಮೊದಲು ಕನ್ನಡಿಗ, ನಂತರ ಭಾರತೀಯ: ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 1 ನವೆಂಬರ್ 2017 (10:42 IST)
ಬೆಂಗಳೂರು: 62 ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನನಗೆ ಕನ್ನಡಿಗ ಎನ್ನುಲು ಹೆಮ್ಮೆ. ಮೊದಲು ನಾನು ಕನ್ನಡಿಗ ನಂತರ ಭಾರತೀಯ ಎಂದಿದ್ದಾರೆ.

 
ಬೇರೆ ಭಾಷೆ ಕಲಿಯಬೇಡಿ ಎಂದು ನಾನು ಹೇಳುತ್ತಿಲ್ಲ. ಆದರೆ ಕನ್ನಡಿಗನಾಗಿ ಕನ್ನಡ ಕಲಿಯದೇ, ಭಾಷೆ ಬಳಸದೇ ಇದ್ದರೆ ಅವಮಾನ. ಕನ್ನಡೇತರರಿಗೂ ಕನ್ನಡ ಕಲಿಸುವ ವಾತಾವರಣವನ್ನು ನಾವು ನಿರ್ಮಿಸಬೇಕಿದೆ ಎಂದು ಸಿಎಂ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಕನ್ನಡ ಕಲಿಕೆ ಸುಲಭ ಮಾಡಲು ಕನ್ನಡ ಸೌರಭ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಹಾಡು, ಪೆರೇಡ್ ಗಮನ ಸೆಳೆಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments