Webdunia - Bharat's app for daily news and videos

Install App

ನಾನು ಮಂಡ್ಯ ಸೊಸೆ,ಯಾವತ್ತೂ ಮಂಡ್ಯ ಬಿಡೊಲ್ಲ

Webdunia
ಶುಕ್ರವಾರ, 3 ನವೆಂಬರ್ 2023 (18:25 IST)
ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲ. ಬೆಂಗಳೂರು ಉತ್ತರ ಆಫರ್ ನ್ನು  ಕಳೆದ ಚುನಾವಣೆಯಲ್ಲೇ ನಿರಾಕರಿಸಿದ್ದೆ. ನನಗೆ ಈ ಸ್ಥಾನಮಾನ ಕೊಟ್ಟಿದ್ದು ಮಂಡ್ಯ ಜನರು. ಬೇರೆ ಕ್ಷೇತ್ರದ ಆಫರ್ ಎಂದಿಗೂ ಒಪ್ಪಲ್ಲ. ಇದನ್ನ ನೂರಾರು ಬಾರಿ ಹೇಳಿದ್ದೇನೆ. ಇನ್ನು ರಕ್ತದಲ್ಲಿ ಬರೆದು ಕೊಡಬೇಕಾ? ಮಂಡ್ಯ ಜಿಲ್ಲೆ ರಾಜಕಾರಣಕ್ಕೆ ಹೆದರುವ ಸ್ವಭಾವ ನನ್ನದ್ದಲ್ಲ ಎಂದು ಖಡಕ್ಕಾಗಿ ಉತ್ತರಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments