Webdunia - Bharat's app for daily news and videos

Install App

ನಾನು ಮಂತ್ರಿಸ್ಥಾನದ ಆಕಾಂಕ್ಷಿಯಲ್ಲ, ಕೊಟ್ರೆ ನಿಭಾಯಿಸ್ತೇನೆ: ಸಿಎಂ ಇಬ್ರಾಹಿಂ

Webdunia
ಗುರುವಾರ, 24 ಆಗಸ್ಟ್ 2017 (18:14 IST)
ನಾನು ಮಂತ್ರಿಸ್ಥಾನದ ಆಕಾಂಕ್ಷಿಯಲ್ಲ, ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ಎಂದು ನೂತನ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿದ್ದಾರೆ.
ವಿಧಾನಸೌಧದ ಕಾರ್ಯದರ್ಶಿ ಎಸ್.ಮೂರ್ತಿ, ಇಬ್ರಾಹಿಂ ಅವಿರೋಧ ಆಯ್ಕೆಯನ್ನು ಘೋಷಿಸಿ ಪ್ರಮಾಣ ಪತ್ರ ನೀಡಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಮತ್ತು ಸಿಎಂ ಸಿದ್ದರಾಮಯ್ಯ ನನ್ನ ಮೇಲೆ ಭರವಸೆಯಿಟ್ಟು ಅವಕಾಶ ನೀಡಿದ್ದಾರೆ. ಅವರ ಭರವಸೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
 
ಸಚಿವ ಸ್ಥಾನದ ಮೇಲೆ ಆಸೆಯಿಟ್ಟು ವಿಧಾನಪರಿಷತ್‌ಗೆ ಬಂದಿಲ್ಲ. ಒಂದು ವೇಳೆ, ಪಕ್ಷದ ಹೈಕಮಾಂಡ್ ಸಚಿವ ಸ್ಥಾನದ ನೀಡಿದಲ್ಲಿ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments