Webdunia - Bharat's app for daily news and videos

Install App

ಬಿಎಸ್ವೈಗೆ ಪರೋಕ್ಷ ಎಚ್ಚರಿಕೆ : ನಾನು ಸಚಿವ ಸ್ಥಾನ ಆಕಾಂಕ್ಷಿಯಲ್ಲ ಎಂದ ಶಾಸಕ

Webdunia
ಶುಕ್ರವಾರ, 16 ಆಗಸ್ಟ್ 2019 (18:59 IST)
ರಾಜ್ಯ ಸಚಿವ ಸಂಪುಟ ರಚನೆಗೆ ಬಿ.ಎಸ್.ಯಡಿಯೂರಪ್ಪ ಕಸರತ್ತು ನಡೆಸುತ್ತಿದ್ದರೆ, ಆಕಾಂಕ್ಷಿಗಳು ತಮ್ಮದೇ ರೀತಿಯಲ್ಲಿ ರಾಜಕೀಯ ದಾಳ ಉರುಳಿಸೋಕೆ ಮುಂದಾಗ್ತಿದ್ದಾರೆ.

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಯಾರಲ್ಲೂ ಸಚಿವ  ಸ್ಥಾನ ಕೊಡಿ ಅಂತ ಕೇಳಿಲ್ಲ. ಜಗಳೂರಿಗೆ ನೀರಾವರಿ ಸೌಲಭ್ಯಕ್ಕೆ ಮನವಿ ಮಾಡಿದ್ದೇನೆ. ಸಚಿವ ಸ್ಥಾನವೂ ಕೊಡದೇ ನನ್ನ ಬೇಡಿಕೆ ಈಡೇರಿಸದಿದ್ದರೆ ಮುಂದೆ ಆಲೋಚಿಸುತ್ತೇನೆ ಹೀಗಂತ ಕಮಲ ಪಡೆ ಶಾಸಕ ಪರೋಕ್ಷ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಮುಂದೆ ಏನು ಮಾಡಬೇಕೆಂಬ ಬಗ್ಗೆ ಆಲೋಚನೆ ಇದೆ ಅಂತ ದಾವಣಗೆರೆಯಲ್ಲಿ ಜಗಳೂರು ಬಿಜೆಪಿ ಶಾಸಕ ಎಸ್. ವಿ. ರಾಮಚಂದ್ರ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಕುತೂಹಲ ಕೆರಳಿಸಿದೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತ ಶಾಸಕರ ಮಾತು.  

ಇನ್ನೂ ಮೂರುವರೆ ವರ್ಷ ಕಾಲಾವಕಾಶ ಇದೆ, ಈಗಲೇ ದುಡುಕಲ್ಲ. ಸಚಿವ ಸ್ಥಾನಕ್ಕೆ ನಾನು ಬೇಡಿಕೆ ಇಟ್ಟಿಲ್ಲ, ನಾನೇನೂ ಸನ್ಯಾಸಿ ಅಲ್ಲ ಅಂತಾನೂ ಹೇಳಿದ್ದಾರೆ. ಸಚಿವ ಸ್ಥಾನವನ್ನ ಹೈಕಮಾಂಡ್ ಕೊಟ್ಟರೆ ನಿಭಾಯಿಸುವೆ ಅಂತ ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments