Webdunia - Bharat's app for daily news and videos

Install App

ನಾನು ಕುರಿ, ಕೋಳಿ ಅಲ್ಲ ಎಂದ ಬಿ.ಸಿ.ಪಾಟೀಲ್

Webdunia
ಸೋಮವಾರ, 21 ಅಕ್ಟೋಬರ್ 2019 (19:24 IST)
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅನರ್ಹ ಶಾಸಕ ಬಿ.ಸಿ.ಪಾಟೀಲ್ ತೀವ್ರ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರೋ ಬಿ.ಸಿ.ಪಾಟೀಲ್, ನನನ್ನು ಖರೀದಿ ಮಾಡೋಕೆ ನಾನೇನೂ ಕುರಿ, ಕೋಳಿ ಅಲ್ಲ. ಖರೀದಿ ಮಾಡೋದು ಹಾಗೂ ಮಾರಾಟ ಮಾಡೋದು ಸಿದ್ದರಾಮಯ್ಯರಿಗೆ ಚೆನ್ನಾಗಿ ಗೊತ್ತಿದೆ ಅಂತೆಲ್ಲಾ ಟಾಂಗ್ ನೀಡಿದ್ದಾರೆ.

ಬಿಜೆಪಿಯವರು ಅನರ್ಹ ಶಾಸಕರನ್ನು ದನ, ಕೋಳಿ, ಕುರಿಗಳಂತೆ ಖರೀದಿ ಮಾಡಿದ್ದಾರೆ ಅಂತ ಸಿದ್ದರಾಮಯ್ಯ ನೀಡಿರೋ ಹೇಳಿಕೆ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ.

ಕೀಳುಮಟ್ಟದ ಹೇಳಿಕೆಯು ಸಿದ್ದರಾಮಯ್ಯನವರ ಸಂಸ್ಕೃತಿ ಎಂಥದ್ದು ಎಂಬುದನ್ನು ತೋರಿಸುತ್ತದೆ ಅಂತ ಪಾಟೀಲ್ ವ್ಯಂಗ್ಯವಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

ಮುಂದಿನ ಸುದ್ದಿ
Show comments