Webdunia - Bharat's app for daily news and videos

Install App

ನಾನು ಕುರಿ, ಕೋಳಿ ಅಲ್ಲ ಎಂದ ಬಿ.ಸಿ.ಪಾಟೀಲ್

Webdunia
ಸೋಮವಾರ, 21 ಅಕ್ಟೋಬರ್ 2019 (19:24 IST)
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅನರ್ಹ ಶಾಸಕ ಬಿ.ಸಿ.ಪಾಟೀಲ್ ತೀವ್ರ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರೋ ಬಿ.ಸಿ.ಪಾಟೀಲ್, ನನನ್ನು ಖರೀದಿ ಮಾಡೋಕೆ ನಾನೇನೂ ಕುರಿ, ಕೋಳಿ ಅಲ್ಲ. ಖರೀದಿ ಮಾಡೋದು ಹಾಗೂ ಮಾರಾಟ ಮಾಡೋದು ಸಿದ್ದರಾಮಯ್ಯರಿಗೆ ಚೆನ್ನಾಗಿ ಗೊತ್ತಿದೆ ಅಂತೆಲ್ಲಾ ಟಾಂಗ್ ನೀಡಿದ್ದಾರೆ.

ಬಿಜೆಪಿಯವರು ಅನರ್ಹ ಶಾಸಕರನ್ನು ದನ, ಕೋಳಿ, ಕುರಿಗಳಂತೆ ಖರೀದಿ ಮಾಡಿದ್ದಾರೆ ಅಂತ ಸಿದ್ದರಾಮಯ್ಯ ನೀಡಿರೋ ಹೇಳಿಕೆ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ.

ಕೀಳುಮಟ್ಟದ ಹೇಳಿಕೆಯು ಸಿದ್ದರಾಮಯ್ಯನವರ ಸಂಸ್ಕೃತಿ ಎಂಥದ್ದು ಎಂಬುದನ್ನು ತೋರಿಸುತ್ತದೆ ಅಂತ ಪಾಟೀಲ್ ವ್ಯಂಗ್ಯವಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments