Webdunia - Bharat's app for daily news and videos

Install App

ಕೆಐಎಡಿಬಿ ಅಧಿಕಾರಿಗೆ ನಿಂದಿಸಿಲ್ಲ: ಮೊಯ್ದಿನ್ ಬಾವಾ

Webdunia
ಶುಕ್ರವಾರ, 3 ಫೆಬ್ರವರಿ 2017 (11:01 IST)
ಕೆಐಎಡಿಬಿ ಅಧಿಕಾರಿ ಪ್ರಕಾಶ್‌ಗೆ ನಿಂದಿಸಿಲ್ಲ. ಅವರು ಐಎಸ್‌ಪಿಆರ್‌ಎಲ್ ಕಂಪೆನಿ ಪರ ನಿಂತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಮೊಯ್ದಿನ್ ಬಾವಾ ಆರೋಪಿಸಿದ್ದಾರೆ. 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಐಎಡಿಬಿ ರಸ್ತೆ ಅಭಿವೃದ್ಧಿಗಾಗಿ ಜನರು ಅಧಿಕಾರಿ ಬಳಿ ಹೋಗಿದ್ದರು. ಈ ವೇಳೆ ಅಧಿಕಾರಿ ಪ್ರಕಾಶ್ ಜನರನ್ನು ಗೆಟೌಟ್ ಎಂದು ಹೊರ ಕಳುಹಿಸಿದ್ದಾರೆ. ಹೀಗಾಗಿ ನಾನೇ ಕಚೇರಿಗೆ ಹೋಗಿ ಅಧಿಕಾರಿ ಜೊತೆ ಮಾತುಕತೆ ನಡೆಸಿದ್ದೇನೆ. ಅಧಿಕಾರಿಯನ್ನು ನಾನು ನಿಂದಿಸಿಲ್ಲ ಎಂದು ಸ್ಪಷ್ಟೀಕರಣ ನೀಡಿದರು. 
 
ಜನೆವರಿ 30ರಂದು ಬೈಕಂಪಾಡಿ-ಜೋಕಟ್ಟೆ ರಸ್ತೆ ದುರಸ್ತಿ ಕಾಮಗಾರಿ ಕುರಿತು ಮಾಹಿತಿ ಪಡೆಯಲು ಕೆಎಐಡಿಬಿ ಕಚೇರಿಗೆ ಆಗಮಿಸಿದ್ದ ಶಾಸಕ ಮೊಯ್ದಿನ್ ಬಾವಾ, ಎದ್ದು ನಿಂತುಕೊಂಡೆ ಮಾತನಾಡುವಂತೆ ಕೆಎಐಡಿಬಿ ಅಧಿಕಾರಿ ಪ್ರಕಾಶ್ ಅವರಿಗೆ ತಾಕೀತು ಮಾಡಿದ್ದಾರೆ. ಜೊತೆಗೆ ಏಕವಚನದಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
 
ಮೊಯ್ದಿನ್ ಬಾವಾ ಮಂಗಳೂರು ಉತ್ತರ ಕೇತ್ರದ ಶಾಸಕರಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments