Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರ ಬೆದರಿಕೆಗಳಿಗೆ ನಾನು ಜಗ್ಗಲ್ಲ, ಬಗ್ಗಲ್ಲ: ಯಡ್ಡಿ ಗುಡುಗು

Webdunia
ಗುರುವಾರ, 2 ಮಾರ್ಚ್ 2017 (12:59 IST)
ನನ್ನ ವಿರುದ್ದದ ಹಳೆಯ ಕೇಸ್‌ಗಳಿಗೆ ಮತ್ತೆ ಜೀವ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿ ನನ್ನನ್ನು ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇಂತಹ ಪೊಳ್ಳು ಬೆದರಿಕೆಗಳಿಗೆ ಬಗ್ಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. 
 
ಯಾವುದೇ ಪ್ರಕರಣವನ್ನು ರೀ ಓಪನ್ ಮಾಡಲಿ ನಾನು ಹೆದರುವುದಿಲ್ಲ. ನ್ಯಾಯಾಲಯವೇ ನನ್ನನ್ನು ದೋಷಮುಕ್ತ ಎಂದು ತೀರ್ಪು ನೀಡಿದೆ ಎಂದು ತಿರುಗೇಟು ನೀಡಿದ್ದಾರೆ.  
 
ಕಾಂಗ್ರೆ,ಸ್ ಸರಕಾರದ ಇಂತಹ ಬೆದರಿಕೆಗಳಿಗೆ ನಾನು ಜಗ್ಗಲ್ಲ, ಬಗ್ಗಲ್ಲ, ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ 65 ಕೋಟಿ ರೂಪಾಯಿ ಸಂದಾಯವಾಗಿರುವುದು ಡೈರಿಯಲ್ಲಿ ನಮೂದಾಗಿದೆ. ಸಿಎಂಗೆ ತಾಕತ್ತಿದ್ರೆ ಡೈರಿ ಪ್ರಕರಣವನ್ನು ಸಿಬಿಐಗೆ ವಹಿಸಲಿ 
 
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಲು ಸಿದ್ದರಾಗಲಿ. ಅವರು ರಾಜೀನಾಮೆ ನೀಡಿದರೂ ನನಗೆ ಸಮಾಧಾನವಾಗುವುದಿಲ್ಲ. ಸ್ಟೀಲ್ ಬ್ರಿಡ್ಜ್‌ ಯೋಜನೆಯಲ್ಲಿ ಸಿಎಂ ಕುಟುಂಬಕ್ಕೆ 65 ಕೋಟಿ ರೂಪಾಯಿ ಹೋಗಿರುವುದರಿಂದ  
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ಮಾತ್ರ ನನಗೆ ಸಮಾಧಾನವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಟೆಹ್ರಾನ್‌ನಿಂದ ಭಾರತೀಯ ಸಾವಿರ ವಿದ್ಯಾರ್ಥಿಗಳು ಸ್ಥಳಾಂತರ

ಬರ್ತಡೇ ದಿನವೇ ಕಣ್ಣೀರು ಹಾಕಿದ ರಾಷ್ಟ್ರಪತಿ ದ್ರೌಪದಿ ಮುರ್ಮು, Video Viral

ಭಾನುವಾರ ನಮ್ಮ ಮೆಟ್ರೋ ವ್ಯತ್ಯಯ: ಯಾವ ಮಾರ್ಗದಲ್ಲಿ ಮೆಟ್ರೊ ಇಲ್ಲ ಇಲ್ಲಿದೆ ವಿವರ

ವಿಮಾನವನ್ನು ಕ್ರ್ಯಾಶ್ ಮಾಡುವುದಾಗಿ ವಿಮಾನದೊಳಗೆ ಬೆಂಗಳೂರು ವೈದ್ಯೆ ಚೀರಾಟ, ಹೊರಕಳುಹಿಸಿದ ಕ್ಯಾಬಿನ್ ಸಿಬ್ಬಂದಿ

ಮುಂದಿನ ಸುದ್ದಿ
Show comments