ನಾನು ಮುಂಬೈಗೆ ಹೋಗಲ್ಲ, ಸಚಿವ ಸ್ಥಾನವನ್ನೂ ಕೇಳಲ್ಲ- ರಾಮಲಿಂಗಾರೆಡ್ಡಿ

Webdunia
ಸೋಮವಾರ, 8 ಜುಲೈ 2019 (09:52 IST)
ಬೆಂಗಳೂರು : ಶಾಸಕರು ರಾಜೀನಾಮೆ ನೀಡಿದ್ದ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ಕಸರತ್ತು ನಡೆಸುತ್ತಿದ್ದು, ಇದೀಗ  ಸಿಎಂ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ‘ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ನನ್ನೊಂದಿಗೆ ಮಾತನಾಡಿದ್ದಾರೆ. ಡಿ.ಕೆ. ಶಿವಕುಮಾರ್ ಕಳೆದ 40 ವರ್ಷಗಳಿಂದಲೂ ನನ್ನ ಸ್ನೇಹಿತರು. ಅವರು ಮಾತನಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.


ಅಲ್ಲದೇ ಅವರು ಮುಂಬೈಯಲ್ಲಿರುವ ಅತೃಪ್ತ ಶಾಸಕರ ಜೊತೆ ಸೇರಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಅವರು, ನಾನು ಮುಂಬೈಗೆ ಹೋಗಲ್ಲ, ಸಚಿವ ಸ್ಥಾನವನ್ನೂ ಕೇಳಲ್ಲ. ನಾನು ನನ್ನ ರಾಜಕೀಯ ಜೀವನದಲ್ಲಿ ಎಂದೂ ಕೂಡ ಸಚಿವ ಸ್ಥಾನವನ್ನು ಕೇಳಿಲ್ಲ ಎಂದು  ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಹೆಚ್ಚು ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಮುಂದಿನ ಸುದ್ದಿ
Show comments