Webdunia - Bharat's app for daily news and videos

Install App

ನನಗೆ ಅಧಿಕಾರದ ಆಸೆಯಿಲ್ಲ, ರಾಷ್ಟ್ರಪತಿ ಹುದ್ದೆಯ ಆಕಾಂಕ್ಷಿಯಲ್ಲ: ದೇವೇಗೌಡ

Webdunia
ಸೋಮವಾರ, 22 ಮೇ 2017 (14:01 IST)
ನನಗೆ ಅದಿಕಾರದ ಆಸೆಯಿಲ್ಲ, ರಾಷ್ಟ್ರಪತಿ ಹುದ್ದೆಯ ಆಕಾಂಕ್ಷಿಯಲ್ಲ. ಕೇವಲ ಜನತೆಯ ಬದುಕು ಹಸನುಗೊಳಿಸುವುದೇ ನನ್ನ ಗುರಿಯಾಗಿದೆ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ಮಲೆ ಮಹದೇಶ್ವರ ದೇವಾಲಯದಲ್ಲಿ ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 130 ವರ್ಷಗಳಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಲಿದೆ. ಆದ್ದರಿಂದ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಅಗತ್ಯವಾಗಿದೆ ಎಂದರು.
 
ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿದಲ್ಲಿ ಯಾರು ಬೇಕಾದರೂ ಪಕ್ಷಕ್ಕೆ ಸೇರ್ಪಡೆಯಾಗಬಹುದು. ಮುಂದಿನ ವಿಧಾನಸಭೆ ಚುನಾವಣೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
 
ರಾಷ್ಟ್ರೀಯ ಪಕ್ಷಗಳಲ್ಲಿ ಹಣಬಲ ಅಧಿಕಾರದ ಬಲವಿರಬಹುದು. ಆದರೆ, ನಮ್ಮ ಬಳಿ ಜನಬಲವಿದೆ.ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗುಡುಗಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments